HR KANNADA CONFERENCE
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಐದನೇ ​ಕನ್ನಡ ಸಮ್ಮೇಳನ-2021 >
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • ನಾಲ್ಕನೇ ಕನ್ನಡ ಸಮ್ಮೇಳನ-2020 >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಸಮ್ಮೇಳನದ ಕೈಪಿಡಿ
    • ತೃತೀಯ ಕನ್ನಡ ಸಮ್ಮೇಳನ-2019 >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ

ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ​ಕನ್ನಡ ಸಮ್ಮೇಳನ-2021

Picture
Picture
Picture
Picture
Picture
ಎಲ್ಲಾದರೂ ಇರು, ಎಂತಾದರೂ ಇರು
​ಎಂದೆಂದಿಗೂ ನೀ ಕನ್ನಡವಾಗಿರು...


ರಾಷ್ಟ್ರಕವಿ ಕುವೆಂಪುರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ & ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ನಿರಾತಂಕ ಸಂಸ್ಥೆಯ 
ಜೊತೆಗೂಡಿ  ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು ನವೆಂಬರ್, 2021 ತಿಂಗಳಿನಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ದೇಶಗಳು:
  • ಮಾನವ ಸಂಪನ್ಮೂಲ ವೃತ್ತಿನಿರತರ ಮೂಲಕ ಕನ್ನಡದ ಬಳಕೆ ಮತ್ತು ಕಲಿಕೆಯನ್ನು ಪ್ರೋತ್ಸಾಹಿಸುವುದು.
  • ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಕನ್ನಡದಲ್ಲಿ ಸೃಷ್ಟಿಸುವುದು, ಪ್ರಕಟಿಸುವುದು ಮತ್ತು ಬೆಳೆಸುವುದು.
  • ಯುವ ಮಾನವ ಸಂಪನ್ಮೂಲ ವೃತ್ತಿನಿರತರಿಗೆ, ಹಿರಿಯ ಮಾನವ ಸಂಪನ್ಮೂಲ ವೃತ್ತಿನಿರತರ ಸಹಕಾರದೊಂದಿಗೆ, ಅವಕಾಶಗಳನ್ನು ಕಲ್ಪಿಸುವುದು ಮತ್ತು ಪ್ರೋತ್ಸಾಹಿಸುವುದು.
  • ​ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸಾಧನೆಗೈದ ವೃತ್ತಿನಿರತರನ್ನು ಗುರುತಿಸಿ ಗೌರವಿಸುವುದು.
  • ಭವಿಷ್ಯದ ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮರುರೂಪಿಸುವಿಕೆಯ ಬಗ್ಗೆ ಅರಿವು ಮೂಡಿಸುವುದು.

ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದ ಕೈಪಿಡಿ (2017)
File Size: 12816 kb
File Type: pdf
Download File

ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ - ಸ್ಮರಣ ಸಂಚಿಕೆ (2019)
File Size: 12646 kb
File Type: pdf
Download File

ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ​ಕನ್ನಡ ಸಮ್ಮೇಳನ-2021 

ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳು
Picture
ಶ್ರೀ ಶ್ರೀನಿವಾಸ ಅರ್ಕ
ಸಂಸ್ಥಾಪಕರು - ಸೆಂಟರ್ ಫಾರ್ ಕಾನ್ಶಿಯಸ್ ಅವೆರ್ನೆಸ್ - ಅರ್ಕಧಾಮ, ಮೈಸೂರು.
ಅಂತರರಾಷ್ಟ್ರೀಯ ಸ್ಫೂರ್ತಿದಾಯಕ ಭಾಷಣಕಾರರು ಮತ್ತು ಲೇಖಕರು.
Picture
ಶ್ರೀ ಸಿ.ಆರ್. ಚಂದ್ರಶೇಖರ್
ಸಂಸ್ಥಾಪಕರು - ಸಮಾಧಾನ, ಬೆಂಗಳೂರು.
ಹಿರಿಯ ಪ್ರಾಧ್ಯಾಪಕರು (ನಿವೃತ್ತ), ಮನೋವೈದ್ಯಶಾಸ್ತ್ರ ವಿಭಾಗ ಮತ್ತು ಉಪವೈದ್ಯಕೀಯ ಅಧೀಕ್ಷಕರು, ನಿಮ್ಹಾನ್ಸ್
​
Picture
ಶ್ರೀ ಬಿ.ಸಿ. ಪ್ರಭಾಕರ್
ಅಧ್ಯಕ್ಷರು 
ಕರ್ನಾಟಕ ಮಾಲೀಕರ ಸಂಘ.

ವಕೀಲರು - ಬಿಸಿಪಿ ಅಸೋಸಿಯೇಟ್ಸ್ ಮತ್ತು ಸಮ್ಮೇಳನದ ಮಾರ್ಗದರ್ಶಕರು

ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳು
Picture
ಶ್ರೀ ಸದಾನಂದ ಮಯ್ಯ
ಸಂಸ್ಥಾಪಕರು - ಮಯ್ಯಾಸ್ ಬೆವೆರೆಜಸ್ ಅಂಡ್ ಫುಡ್ಸ್ ಪ್ರೈವೇಟ್ ಲಿಮಿಟೆಡ್
Picture
ಶ್ರೀ ಕೆ. ಶ್ರೀನಿವಾಸ್
ನಿರ್ದೇಶಕರು - ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕರ್ನಾಟಕ ಸರ್ಕಾರ
Picture
ಶ್ರೀ ಎಸ್.ಎನ್. ಮೂರ್ತಿ
ಹಿರಿಯ ವಕೀಲರು - ಕರ್ನಾಟಕ ಉಚ್ಚನ್ಯಾಯಾಲಯ ಮತ್ತು ಸಮ್ಮೇಳನದ ಮಾರ್ಗದರ್ಶಕರು

ಮಾನವ ಸಂಪನ್ಮೂಲ ಪ್ರತಿಭಾ ಪ್ರಶಸ್ತಿ – 2021 ಪುರಸ್ಕೃತರು
ಹಿರಿಯ ಸಾಧಕರು
Picture
ಶ್ರೀ ಗೋಪಿನಾಥ್ ಎಸ್.ಎನ್.
ಹಿರಿಯ ಮಾನವ ಸಂಪನ್ಮೂಲ ಸಲಹೆಗಾರರು,
ಪಾಸ್ಟ್ ಛೇರ್‍ಮನ್ - ಎನ್‍ಐಪಿಎಂ, ಕರ್ನಾಟಕ ಚಾಪ್ಟರ್
Picture
ಶ್ರೀ ಸಿ.ಕೆ. ದೇವಪ್ಪ ಗೌಡ
ವಕೀಲರು ಮತ್ತು ನಿವೃತ್ತ ಹಿರಿಯ ಮಾನವ ಸಂಪನ್ಮೂಲ ವೃತ್ತಿನಿರತರು
Picture
ಡಾ. ಸಿ.ಆರ್. ಗೋಪಾಲ್
ಲೇಖಕರು ಮತ್ತು ನಿವೃತ್ತ ಹಿರಿಯ ಮಾನವ ಸಂಪನ್ಮೂಲ ವೃತ್ತಿನಿರತರು
Picture
ಶ್ರೀ ಎಂ.ಆರ್. ನಟರಾಜ್
ಪ್ರಧಾನ ವ್ಯವಸ್ಥಾಪಕರು ಮಾನವ ಸಂಪನ್ಮೂಲ, ಭಾರತ್ ಫ್ರಿಟ್ಜ್ ವರ್ನರ್ (ಬಿ.ಎಫ್.ಡಬ್ಲ್ಯೂ)

ಕಿರಿಯ ಸಾಧಕರು
Picture
ಶ್ರೀಮತಿ ಶ್ರೀಲತಾ ಶಂಕರ್
ಉಪ ಪ್ರಧಾನ ವ್ಯವಸ್ಥಾಪಕರು
ಮಾನವ ಸಂಪನ್ಮೂಲ,
​ಪೇಜ್ ಇಂಡಸ್ಟ್ರೀಸ್ ಲಿಮಿಟೆಡ್
Picture
ಶ್ರೀ ರಾಘವೇಂದ್ರ ಎಂ.ವಿ.
ಹಿರಿಯ ವ್ಯವಸ್ಥಾಪಕರು - ಮಾನವ ಸಂಪನ್ಮೂಲ ಮತ್ತು ಔದ್ಯೋಗಿಕ ಸಂಬಂಧಗಳು, ಬಿಯೆಸ್ಸೆ ಮ್ಯಾನುಫ್ಯಾಕ್ಚರಿಂಗ್ ಕಂಪನಿ ಪ್ರೈ.ಲಿ.
Picture
ಶ್ರೀ ಲಕ್ಷ್ಮಿಕಾಂತ್ ಕೆ.ಪಿ.
ವ್ಯವಸ್ಥಾಪಕರು - ಮಾನವ ಸಂಪನ್ಮೂಲ ಮತ್ತು ಔದ್ಯೋಗಿಕ ಸಂಬಂಧಗಳು, ಎಲ್‍ಎಂ ವಿಂಡ್ ಪವರ್ ಬ್ಲೇಡ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್
Picture
ಶ್ರೀ ಭೂಪಾಲ ಕೃಷ್ಣ ಅರಸ್ ಎಂ.ಜಿ.
ವ್ಯವಸ್ಥಾಪಕರು ಮತ್ತು ವಿಭಾಗದ ಮುಖ್ಯಸ್ಥರು-ಹೆಚ್‍ಆರ್‍ಎ, ಮಿಟ್ಸುಬಿಷಿ ಹೆವಿ ಇಂಡಸ್ಟ್ರೀಸ್-ವಿಎಸ್‍ಟಿ ಡೀಸಲ್ ಇಂಜಿನ್ಸ್ ಪ್ರೈ.ಲಿ.

ಪ್ರಥಮ ವಿಚಾರಗೋಷ್ಠಿಯಲ್ಲಿ ಭಾಗಿಯಾಗುವ ವೃತ್ತಿನಿರತರು
ವಿಷಯ:
ಉದ್ಯೋಗಿಗಳ ಕ್ಷೇಮ ಕಾರ್ಯಕ್ರಮಗಳು - ಏನು, ಹೇಗೆ ಮತ್ತು ಏಕೆ?
Picture
ಡಾ. ಶುಭ ಮಧುಸೂಧನ್
ಕ್ಲಿನಿಕಲ್ ಸೈಕಾಲಜಿಸ್ಟ್ ಮತ್ತು ನಿರ್ದೇಶಕರು-ಮನಸ್ವಿ ಕೌನ್ಸೆಲಿಂಗ್
Picture
ಡಾ. ಪಿ.ಸಿ. ಅಶೋಕ್
ಕಾರ್ಖಾನೆಗಳ ಜಂಟಿ ನಿರ್ದೇಶಕರು (ವೈದ್ಯಕೀಯ) ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕರ್ನಾಟಕ ಸರ್ಕಾರ
Picture
ಶ್ರೀ ಸಂತೋಷ್ ರಾವ್ ಕೆ.
ಸಹ ಉಪಾಧ್ಯಕ್ಷರು
ಮಾನವ ಸಂಪನ್ಮೂಲ ವಿಭಾಗ, ಟೊಯೊಟಾ ಇಂಡಸ್ಟ್ರೀಸ್ ಇಂಜಿನ್ ಇಂಡಿಯಾ (ಪ್ರೈ) ಲಿ
Picture
ಶ್ರೀ ಸಾದಿಕ್ ಸಾಹೇಬ್ ಬಡಿಗೇರ
ಹಿರಿಯ ಸುರಕ್ಷತೆ ಮತ್ತು ಸ್ವಾಸ್ಥ್ಯ ವೃತ್ತಿನಿರತರು.
ನಿರ್ದೇಶಕರು - ಗ್ಲೋಬಲ್ ಸೇಫ್‍ಟಿ ಮ್ಯಾನೇಜ್‍ಮೆಂಟ್ ಕನ್ಸಲ್ಟೆಂಟ್ಸ್

ದ್ವಿತೀಯ ವಿಚಾರಗೋಷ್ಠಿಯಲ್ಲಿ ಭಾಗಿಯಾಗುವ ವೃತ್ತಿನಿರತರು
ವಿಷಯ:
ಉದ್ಯೋಗಿಗಳ ಕ್ಷೇಮ ಮತ್ತು ಮಾನವ ಸಂಪನ್ಮೂಲ ಸಂಸ್ಕೃತಿ - ಕಾರ್ಖಾನೆಗಳ ಉಪಕ್ರಮಗಳು ಮತ್ತು ಕಾರ್ಯಕ್ರಮಗಳು
Picture
ಶ್ರೀಮತಿ ಕಲ್ಪನಾ ಬಿ.ಜಿ.
ಸಹಾಯಕ ಉಪಾಧ್ಯಕ್ಷರು ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರು
​ಆದಿತ್ಯ ಬಿರ್ಲಾ ಫ್ಯಾಷನ್ ಮತ್ತು ರಿಟೇಲ್ ಲಿಮಿಟೆಡ್
Picture
​ಶ್ರೀ ಪಣೀಶ್‍ರಾವ್
ಚೀಫ್‍ ಪೀಪಲ್ ಆಫೀಸರ್
ಮೈಂಡ್‍ಟ್ರೀ
Picture
ಶ್ರೀ ಪ್ರಕಾಶ್‍ ಎ.ಎಸ್.
ಮುಖ್ಯಸ್ಥರು
ಮಾನವ ಸಂಪನ್ಮೂಲ ವಿಭಾಗ, ಮೂಗ್ ಕಂಟ್ರೋಲ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್
Picture
ಶ್ರೀ ಮಂಜುನಾಥ ಕರಿಕಟ್ಟಿ
ವ್ಯವಸ್ಥಾಪಕರು
​ಮಾನವ ಸಂಪನ್ಮೂಲ ವಿಭಾಗ, ಬೇರಿಂಗ್ ಕಾರ್ಖಾನೆಗಳು, ಎಸ್‍ಕೆಎಫ್‍ ಇಂಡಿಯಾ
ಸಮ್ಮೇಳನದ ಕಾರ್ಯಸೂಚಿ
Picture
Picture
Picture

JOIN OUR ONLINE HR GROUPS

WE ARE HAPPY TO ANNOUNCE THAT 20000 HR PROFESSIONALS ARE CONNECTED THROUGH OUR NIRATHANKA HR GOOGLE GROUP, THE MEMBERS OF THE GROUP ARE PERMITTED TO SHARE HR ARTICLES, HR JOB POSTINGS AND ANNOUNCEMENTS ON SEMINARS / WORKSHOPS / TRAINING PROGRAMMES. ​
Join our Google Group

    ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2021
    ಈ ಸಮ್ಮೇಳನಕ್ಕಾಗಿಯೇ ವಿಶೇಷವಾಗಿ GOOGLE GROUP ಅನ್ನು ರಚಿಸಲಾಗಿದೆ. ಆಸಕ್ತರು GOOGLE GROUP ನ ಸದಸ್ಯರಾಗಬಹುದು. ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಈ ಗ್ರೂಪ್ ನ ಮೂಲಕ ಕಳುಹಿಸಿಕೊಡಲಾಗುವುದು.

Subscribe to Newsletter
Picture
ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2021
Picture
ಕನ್ನಡ ಸಮ್ಮೇಳನದ ಕುರಿತು ಪ್ರತಿಕ್ಷಣದ ಮಾಹಿತಿಗಾಗಿ
Google Group ನ ಸದಸ್ಯರಾಗಿ

Join Our Conference Google Group
Human Resources Kannada Conference
SITEMAP
FOLLOW US
OFFICE ADDRESS
  • ಸ್ವಾಗತ
  • ಸಮಿತಿಯ ಸದಸ್ಯರು
  • ಪ್ರಾಯೋಜಕತ್ವ
  • ದೇಣಿಗೆ ಸಂಗ್ರಹ-2021 
  • ಪ್ರಶಸ್ತಿ ಪುರಸ್ಕಾರ - 2021
  • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
  • ಆನ್‍ಲೈನ್‍ ಗ್ರೂಪ್ಸ್
  • ​ಸಂಪರ್ಕಿಸಿ
Conference Google Group
Conference Telegram Group
Conference Facebook Group
​Conference Facebook Page
Linked in Group
Picture
ನಿರಾತಂಕ
ನಂ. 326, 2ನೇ ಮಹಡಿ, ಕೆನರಾ ಬ್ಯಾಂಕ್ ಎದುರು, ಡಾ. ಅಂಬೇಡ್ಕರ್ ಕಾಲೇಜು ಹತ್ತಿರ, ಕೆಂಗುಂಟೆ, ಮಲ್ಲತ್ತಹಳ್ಳಿ, ಬೆಂಗಳೂರು-560056.
ಇಮೇಲ್ : hrnirathanka@mhrspl.com
ದೂ: 080-23213710, 8073067542, 9980066890
​
ವೆಬ್‍ಸೈಟ್‍: www.niratanka.org
Copyright : Nirathanka 2021
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಐದನೇ ​ಕನ್ನಡ ಸಮ್ಮೇಳನ-2021 >
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • ನಾಲ್ಕನೇ ಕನ್ನಡ ಸಮ್ಮೇಳನ-2020 >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಸಮ್ಮೇಳನದ ಕೈಪಿಡಿ
    • ತೃತೀಯ ಕನ್ನಡ ಸಮ್ಮೇಳನ-2019 >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ