ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ-2019
ಎಲ್ಲಾದರೂ ಇರು, ಎಂತಾದರೂ ಇರು
ಎಂದೆಂದಿಗೂ ನೀ ಕನ್ನಡವಾಗಿರು...
ರಾಷ್ಟ್ರಕವಿ ಕುವೆಂಪುರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ & ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ಜೊತೆಗೂಡಿ ನಿರಾತಂಕ ಸಂಸ್ಥೆಯು ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು 16 ನವೆಂಬರ್, 2019 ರಂದು ಹೋಟೆಲ್ ಕ್ಯಾಪಿಟೊಲ್ ನಲ್ಲಿ ಆಯೋಜಿಸಲಾಗುತ್ತಿದೆ.
ಕಾರ್ಯಕ್ರಮದ ಉದ್ದೇಶಗಳು:
ಎಂದೆಂದಿಗೂ ನೀ ಕನ್ನಡವಾಗಿರು...
ರಾಷ್ಟ್ರಕವಿ ಕುವೆಂಪುರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ & ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ಜೊತೆಗೂಡಿ ನಿರಾತಂಕ ಸಂಸ್ಥೆಯು ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು 16 ನವೆಂಬರ್, 2019 ರಂದು ಹೋಟೆಲ್ ಕ್ಯಾಪಿಟೊಲ್ ನಲ್ಲಿ ಆಯೋಜಿಸಲಾಗುತ್ತಿದೆ.
ಕಾರ್ಯಕ್ರಮದ ಉದ್ದೇಶಗಳು:
- ಮಾನವ ಸಂಪನ್ಮೂಲ ವೃತ್ತಿನಿರತರ ಮೂಲಕ ಕನ್ನಡದ ಬಳಕೆ ಮತ್ತು ಕಲಿಕೆಯನ್ನು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಕನ್ನಡದಲ್ಲಿ ಸೃಷ್ಟಿಸುವುದು ಮತ್ತು ಬೆಳೆಸುವುದು.
- ಯುವ ಮಾನವ ಸಂಪನ್ಮೂಲ ವೃತ್ತಿನಿರತರಿಗೆ, ಹಿರಿಯ ಮಾನವ ಸಂಪನ್ಮೂಲ ವೃತ್ತಿನಿರತರ ಸಹಕಾರದೊಂದಿಗೆ, ಅವಕಾಶಗಳನ್ನು ಕಲ್ಪಿಸುವುದು ಮತ್ತು ಪ್ರೋತ್ಸಾಹಿಸುವುದು.
- ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸಾಧನೆಗೈದ ವೃತ್ತಿನಿರತರನ್ನು ಗುರುತಿಸಿ ಗೌರವಿಸುವುದು.
- ಭವಿಷ್ಯದ ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮರುರೂಪಿಸುವಿಕೆಯ ಬಗ್ಗೆ ಅರಿವು ಮೂಡಿಸುವುದು.

ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದ ಕೈಪಿಡಿ (2017) | |
File Size: | 12816 kb |
File Type: |

ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ - ಸ್ಮರಣ ಸಂಚಿಕೆ (2019) | |
File Size: | 12646 kb |
File Type: |