HR KANNADA CONFERENCE
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ತೃತೀಯ ಕನ್ನಡ ಸಮ್ಮೇಳನ (2019) >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ನಾಲ್ಕನೇ ಕನ್ನಡ ಸಮ್ಮೇಳನ (2020) >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಪ್ರಶಸ್ತಿ ಪುರಸ್ಕಾರ - 2020
      • ಸಮ್ಮೇಳನದ ಕೈಪಿಡಿ
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ

ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ​
ಕನ್ನಡ ಸಮ್ಮೇಳನ-2019 

ದೇಣಿಗೆ ಸಂಗ್ರಹ
ಮಾನವ ಸಂಪನ್ಮೂಲ & ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ಜೊತೆಗೂಡಿ, ನಿರಾತಂಕ ಸ್ವಯಂ ಸೇವಾ ಸಂಸ್ಥೆಯು ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ಕನ್ನಡ ಸಮ್ಮೇಳನ 2019 ಅನ್ನು ನವೆಂಬರ್ 2019 ರಲ್ಲಿ ಆಯೋಜಿಸುತ್ತಿದೆ
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ
ಪ್ರಶಸ್ತಿ ಪುರಸ್ಕಾರ
ಸಾಧನೆ ಸಾಧಕರ ಸಾಧಾರಣ
ಕಾಯಕ. ಸಾಧನೆಗಾಗಿ
ಸಾಧಿಸುವುದು ಸಾಧಕರ
ಗುರಿಯಲ್ಲ. ಆದರೆ, ಆ ಸಾಧನೆ
ಮುಂದಿನ ಜನಾಂಗಕ್ಕೆ ಪ್ರೇರಣೆ
​ಮತ್ತು ದಿಕ್ಸೂಚಿ. ಸಾಧಕರನ್ನು ನೋಡಿ,
ವೃತ್ತಿ ಮತ್ತು ಜೀವನ ರೂಪಿಸಿಕೊಳ್ಳುವರು ಅನೇಕರು. 
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಲೇಖನಗಳಿಗಾಗಿ ಆಹ್ವಾನ
ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಪ್ರೋತ್ಸಾಹಿಸುವುದೂ ಈ ಸಮ್ಮೇಳನದ ಪ್ರಮುಖ ಉದ್ದೇಶಗಳಲ್ಲೊಂದಾಗಿರುವುದರಿಂದ ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಿಸಿದ ಉತ್ತಮ ಲೇಖನಗಳನ್ನು ಆಹ್ವಾನಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಮುಖ್ಯ ಅತಿಥಿಗಳು

Picture
ಕ್ಯಾಪ್ಟನ್ ಮಣಿವಣ್ಣನ್ ಪಿ., ಐಎಎಸ್, ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ,
​ಕರ್ನಾಟಕ ಸರ್ಕಾರ, ಭಾರತ
Picture
ಎನ್. ಸಂತೋಷ್ ಹೆಗಡೆ
ನಿವೃತ್ತ ನ್ಯಾಯಾಧೀಶರು, ಭಾರತದ ಸರ್ವೋಚ್ಛ ನ್ಯಾಯಾಲಯ ಮತ್ತು ನಿವೃತ್ತ ಲೋಕಾಯುಕ್ತರು, ಕರ್ನಾಟಕ ರಾಜ್ಯ
Picture
ಡಾ. ಚಂದ್ರಶೇಖರ ಕಂಬಾರ
ಹಿರಿಯ ಸಾಹಿತಿಗಳು,
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು
Picture
ಡಾ. ಸಿ.ಎನ್. ಮಂಜುನಾಥ್
ನಿರ್ದೇಶಕರು,
​ಜಯದೇವ ಹೃದ್ರೋಗ ಸಂಸ್ಥೆ

Picture
ಹನುಮಂತರಾಯಪ್ಪ
ಮಾಜಿ ಅಧ್ಯಕ್ಷರು, ಬಿ.ಎಂ.ಐ.ಸಿ.ಎ.ಪಿ.ಎ.,
ಸಂಸ್ಥಾಪಕರು, ನಿರಾತಂಕ ಟ್ರಸ್ಟ್

Picture
ರಾಜೀವ್ ರಾಮಚಂದ್ರ
ಉಪಾಧ್ಯಕ್ಷರು ಮತ್ತು ಸಹ ಸಂಸ್ಥಾಪಕರು, ಮಿಸ್ತ್ರಾಲ್ ಟೆಕ್ನಾಲಜಿ ಪ್ರೈ. ಲಿ.
Picture
​ಡಾ. ನಾರಾಯಣಪ್ಪ ಟಿ.ವಿ.
ಕಾರ್ಖಾನೆಗಳ ಉಪನಿರ್ದೇಶಕರು, ಡಿಪಾರ್ಟ್‍ಮೆಂಟ್ ಆಫ್ ಫ್ಯಾಕ್ಟರೀಸ್, ಬಾಯ್ಲರ್ಸ್, ಇಂಡಸ್ಟ್ರಿಯಲ್ ಸೇಫ್‍ಟಿ ಅಂಡ್ ಹೆಲ್ತ್, ಕರ್ನಾಟಕ ಸರ್ಕಾರ

ಭಾಷಣಕಾರರು


Picture
ಗೋವಿಂದರಾಜು ಎನ್.ಎಸ್.
ಪ್ರಧಾನ ವ್ಯವಸ್ಥಾಪಕರು-ಹೆಚ್‍ಆರ್, ಕರ್ನ್ ಲೀಬರ್ಸ್
Picture
ವಾಸುಕಿ ರಂಗನಾಥ್
ಗ್ಲೋಬಲ್ ಹೆಚ್‍ಆರ್ ಡೆವಲಪ್‍ಮೆಂಟ್ ಲೀಡರ್-ವೋಲ್ವೊ ಕಾರ್ ಗ್ರೂಪ್, ಗೊಥೇನ್‍ಬರ್ಗ್‍, ಸ್ವೀಡನ್
Picture
ರಘು ಚಂದ್ರಶೇಖರ್
ಹಿರಿಯ ಉಪಾಧ್ಯಕ್ಷರು ಮತ್ತು ಮಾನವ ಸಂಪನ್ಮೂಲ ಮುಖ್ಯಸ್ಥರು-ಸೀಮೆನ್ಸ್ ಹೆಲ್ತ್ ಕೇರ್ ಪ್ರೈ. ಲಿ.
Picture
ಜೆ. ಪುರುಷೋತ್ತಮ
ವಕೀಲರು ಮತ್ತು ಕಾನೂನು ಸಲಹೆಗಾರರು

Picture
ಮನು ಶ್ರೀನಿವಾಸನ್
ಸಂಸ್ಥಾಪಕರು, ಹೆಚ್‍ಆರ್ ಮಾರ್ಗ
Picture
ದಿನೇಶ್ ಎ.ಯು.
ನಿರ್ದೇಶಕರು,
​ಮಾನವ ಸಂಪನ್ಮೂಲ,
ರಿಟ್ಟಲ್ ಇಂಡಿಯಾ ಪ್ರೈ.ಲಿ.
Picture
ಮಹಂತೇಶ್ ಸಿ.ಎನ್.
ಮುಖ್ಯಸ್ಥರು, ಗ್ಲೋ​ಬಲ್ ರೆಕ್ರುಟ್‍ಮೆಂಟ್ | ಇಂಜಿನಿಯರಿಂಗ್ & ಐಓಟಿ ಅಟ್ ಟೆಕ್ ಮಹೀಂದ್ರ
Picture
ಜಗದೀಶ್ ಶೇಖರ್ ನಾಯಕ್
ಸಹ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಟಾಲನ್‍ಟ್ರೀ

Picture
ಓಂಕಾರ್ ಬಿ.ಎನ್.
ಮುಖ್ಯಸ್ಥರು, ಮಾನವ ಸಂಬಂಧಗಳು-ಇಂಡಿಯಾ, ಎಲೆಕ್ಟ್ರೊಬಿಟ್ ಇಂಡಿಯಾ ಪ್ರೈ.ಲಿ.
Picture
ಸುರೇಶ್‍ಕುಮಾರ್ ನಾರಾಯಣಸ್ವಾಮಿ
ಪ್ರಧಾನ ವ್ಯವಸ್ಥಾಪಕರು, ಶೈಕ್ಷಣಿಕ ಮತ್ತು ಮಾನವ ಸಂಪನ್ಮೂಲ, ಸ್ಕಾನಿಯ ಕಮರ್ಷಿಯಲ್ ವೆಹಿಕಲ್ಸ್ ಇಂಡಿಯಾ ಪ್ರೈ.ಲಿ.
Picture
ನಾಗನಗೌಡ ಎಸ್.ಜೆ.
ಉಪಾಧ್ಯಕ್ಷರು-ಮಾನವ ಸಂಪನ್ಮೂಲ, ಗ್ಲೋಬಲ್ ಎಡ್ಜ್ ಟೆಕ್ನಾಲಜಿ, ಬೆಂಗಳೂರು
Picture
ಗ್ಲೆನ್ ಡಿಸೋಜಾ಼
ಮುಖ್ಯಸ್ಥರು, ಎಂಪ್ಲಾಯಿ ರಿಲೇಶನ್ಸ್ ಸೌತ್ ಏಶಿಯಾ, ಜನರಲ್ ಎಲೆಕ್ಟ್ರಿಕ್
ಭಾಷಣಕಾರರು

ಎಲ್ಲಾದರೂ ಇರು, ಎಂತಾದರೂ ಇರು, ​
​ಎಂದೆಂದಿಗೂ ನೀ ಕನ್ನಡವಾಗಿರು...
ರಾಷ್ಟ್ರಕವಿ ಕುವೆಂಪು ರವರ ಈ ಮೇಲಿನ ಕಾವ್ಯ ಪ್ರೇರಣೆಯಿಂದ ಪ್ರಭಾವಿತರಾದ ಮಾನವ ಸಂಪನ್ಮೂಲ ಮತ್ತು ಸಮಾಜಕಾರ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ವೃತ್ತಿನಿರತರು ಜೊತೆಗೂಡಿ ನಿರಾತಂಕ ಸಂಸ್ಥೆಯು ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು ಕಳೆದ 2 ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತ್ತಿದೆ. ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು ಕಳೆದ 2 ಸಮ್ಮೇಳನಕ್ಕಿಂತಲೂ ವಿಭಿನ್ನವಾಗಿ ಆಯೋಜಿಸಲಾಗುತ್ತಿದೆ.
ತೃತೀಯ ಸಮ್ಮೇಳನದ ವಿಷಯ : ಭವಿಷ್ಯದಲ್ಲಿ ಮಾನವ ಸಂಪನ್ಮೂಲ ವೃತ್ತಿ

ಉದ್ದೇಶಗಳು :
  • ಮಾನವ ಸಂಪನ್ಮೂಲ ವೃತ್ತಿನಿರತರ ಮೂಲಕ ಕನ್ನಡದ ಬಳಕೆ ಮತ್ತು ಕಲಿಕೆಯನ್ನು ಪ್ರೋತ್ಸಾಹಿಸುವುದು.
  • ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಕನ್ನಡದಲ್ಲಿ ಸೃಷ್ಟಿಸುವುದು ಮತ್ತು ಬೆಳೆಸುವುದು.
  • ಯುವ ಮಾನವ ಸಂಪನ್ಮೂಲ ವೃತ್ತಿನಿರತರಿಗೆ, ಹಿರಿಯ ಮಾನವ ಸಂಪನ್ಮೂಲ ವೃತ್ತಿನಿರತರ ಸಹಕಾರದೊಂದಿಗೆ, ಅವಕಾಶಗಳನ್ನು ಕಲ್ಪಿಸುವುದು ಮತ್ತು ಪ್ರೋತ್ಸಾಹಿಸುವುದು.
  • ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸಾಧನೆಗೈದ ವೃತ್ತಿನಿರತರನ್ನು ಹಾಗೂ ಕನ್ನಡ ಬಳಕೆಯನ್ನು ಅನುಷ್ಟಾನ ಮಾಡುತ್ತಿರುವ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವುದು.
  • ಭವಿಷ್ಯದ ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಮರುರೂಪಿಸುವಿಕೆಯ ಬಗ್ಗೆ  ಅರಿವು ಮೂಡಿಸುವುದು.​ 

ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದ ಹಿಂದಿನ ವಿಡಿಯೋಗಳು
Picture

ಸಹಕಾರ

Picture
Picture
Picture
Picture
Picture

Picture
Picture
Picture
Picture
Picture

ಪ್ರಾಯೋಜಕತ್ವದ ವಿವರ

ಪ್ರಾಯೋಜಕತ್ವದ ವಿವರ
SITEMAP
FOLLOW US
OFFICE ADDRESS
  • ಸ್ವಾಗತ
  • ಸಮಿತಿಯ ಸದಸ್ಯರು
  • ನಾಲ್ಕನೇ ಕನ್ನಡ ಸಮ್ಮೇಳನ-2020
  • ಲೇಖನಗಳಿಗಾಗಿ ಆಹ್ವಾನ-2020
  • ಪ್ರಶಸ್ತಿ ಪುರಸ್ಕಾರ-2020
  • ಪ್ರಾಯೋಜಕತ್ವ
  • ದೇಣಿಗೆ ಸಂಗ್ರಹಣ-2020
  • ಸಂಪರ್ಕಿಸಿ
Conference Google Group
Conference Telegram Group
Conference Facebook Group
​Conference Facebook Page
Linked in Group
Picture
ನಿರಾತಂಕ
ನಂ. 326, 2ನೇ ಮಹಡಿ, ಸಿಂಡಿಕೇಟ್ ಬ್ಯಾಂಕ್ ಎದುರು, ಡಾ. ಅಂಬೇಡ್ಕರ್ ಕಾಲೇಜು ಹತ್ತಿರ, ಕೆಂಗುಂಟೆ, ಮಲ್ಲತ್ತಹಳ್ಳಿ, ಬೆಂಗಳೂರು-560056.
ಇಮೇಲ್ : hrnirathanka@mhrspl.com
ದೂ: 080-23213710, 8073067542, 9980066890
​
ವೆಬ್‍ಸೈಟ್‍: www.niratanka.org

JOIN OUR ONLINE HR GROUPS

WE ARE HAPPY TO ANNOUNCE THAT 20000 HR PROFESSIONALS ARE CONNECTED THROUGH OUR NIRATHANKA HR GOOGLE GROUP, THE MEMBERS OF THE GROUP ARE PERMITTED TO SHARE HR ARTICLES, HR JOB POSTINGS AND ANNOUNCEMENTS ON SEMINARS / WORKSHOPS / TRAINING PROGRAMMES. ​
Join our Google Group

    ನಾಲ್ಕನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2020
    ಈ ಸಮ್ಮೇಳನಕ್ಕಾಗಿಯೇ ವಿಶೇಷವಾಗಿ GOOGLE GROUP ಅನ್ನು ರಚಿಸಲಾಗಿದೆ. ಆಸಕ್ತರು GOOGLE GROUP ನ ಸದಸ್ಯರಾಗಬಹುದು. ಕನ್ನಡ ಸಮ್ಮೇಳನಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಈ ಗ್ರೂಪ್ ನ ಮೂಲಕ ಕಳುಹಿಸಿಕೊಡಲಾಗುವುದು.

Subscribe to Newsletter
Picture
Join Our Conference Google Group
Human Resources Kannada Conference
Copyright : Nirathanka 2020
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
  • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ
    • ಪ್ರಥಮ ಕನ್ನಡ ಸಮ್ಮೇಳನ-2017 >
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
    • ದ್ವಿತೀಯ ಕನ್ನಡ ಸಮ್ಮೇಳನ-2018 >
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2018
    • ತೃತೀಯ ಕನ್ನಡ ಸಮ್ಮೇಳನ (2019) >
      • ಸ್ವಾಗತ
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
      • ಭಾಷಣಕಾರರು
      • ಭಾಗವಹಿಸುವವರ ವಿವರ
    • ನಾಲ್ಕನೇ ಕನ್ನಡ ಸಮ್ಮೇಳನ (2020) >
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ಪ್ರಶಸ್ತಿ ಪುರಸ್ಕಾರ - 2020
      • ಸಮ್ಮೇಳನದ ಕೈಪಿಡಿ
  • ಪ್ರಾಯೋಜಕತ್ವ
  • ಆನ್ ಲೈನ್ ಗ್ರೂಪ್ಸ್
  • ವಿಡಿಯೋ
  • ಬ್ಲಾಗ್
  • ಸಂಪರ್ಕಿಸಿ