HR KANNADA CONFERENCE
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
www.niratanka.org

ಹೀಗೊಂದು ದಂತಕಥೆ...

11/30/2019

2 Comments

 
Picture
ಡಾ|| ಮೀರಾ ಉದಯ
ಎಂ.ಬಿ.ಎ. ವಿಭಾಗದ ಮುಖ್ಯಸ್ಥರು (ಮಾನವ ಸಂಪನ್ಮೂಲ),
​ಡಾನ್ ಬಾಸ್ಕೋ ತಾಂತ್ರಿಕ ಮಹಾ ಶಿಕ್ಷಣ ಸಂಸ್ಥೆ

ಎಲ್ಲೋ ಹುಟ್ಟಿ ಎಲ್ಲೋ ಹರಿದು ಯಾವುದೋ ಸಮುದ್ರ ಸೇರುವ ನದಿಯ ಹಾಗೆ ಮನುಷ್ಯನ ಜೀನವ ನಿರಂತರ. ಮನುಷ್ಯನ ಪ್ರತೀ ಹಂತದ ಬೆಳವಣಿಗೆ ಅತ್ಯದ್ಭುತ. ಮನುಷ್ಯನ ಈ ರೀತಿಯ ಬೆಳವಣಿಗೆ, ಇತರರಿಗೆ ಪೂರಕವಾಗಿ, ಸಹಕಾರಿಯಾಗಿ ಮತ್ತು ಮಾರ್ಗದರ್ಶಿಯಾದರೆ ಜೀವನ ಪರಿಪೂರ್ಣ. ಪ್ರತಿಯೋರ್ವರ ಜೀವನದ ವಿವಿಧ ಮಜಲುಗಳಲ್ಲಿ ಹಲವರಿಗೆ ನೆರವಾಗುವ ಘಟನೆಗಳು ಸಂಭವಿಸಿರುತ್ತವೆ ಅಂತಹ ಒಂದು ಘಟನೆಯನ್ನು ಲೇಖಕರು ಇಲ್ಲಿ ಪ್ರಸ್ತುತ ಪಡಿಸಿದ್ದಾರೆ. 
ಒಬ್ಬ ಅಧ್ಯಾಪಕಿಯಾಗಿ, ವಿಭಾಗದ ಮುಖ್ಯಸ್ಥೆಯಾಗಿರುವ ಲೇಖಕರ ಸುಮಾರು ಎರಡು ದಶಕದ ವೃತ್ತಿ ಜೀವನದಲ್ಲಿ ಸಾವಿರಾರು ಜನರನ್ನು ದಿನಂಪ್ರತಿ ಭೇಟಿಯಾಗುತ್ತಾರೆ ಆದರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನ ಪರ್ಯಂತ ನೆನಪಿನಲ್ಲಿ ಉಳಿದುಬಿಡುತ್ತಾರೆ. ಹಾಗೇ ಉಳಿಯುವವರು ಸಹೋದ್ಯೋಗಿಯಾಗಿರಬಹುದು ಇಲ್ಲವೇ ವಿದ್ಯಾರ್ಥಿಯಾಗಿರಬಹುದು ಅಥವಾ ಯಾವುದೋ ಅಪರಿಚಿತ ವ್ಯಕ್ತಿಯೂ ಆಗಿರಬಹುದು. ಅಂತಹ ಒಬ್ಬ ವಿದ್ಯಾರ್ಥಿನಿಯ ಬಗ್ಗೆ ಇಂದು ಬರೆಯಲು ಹೆಮ್ಮೆ ಪಡುತ್ತೇನೆ.
​
ಆ ಹುಡುಗಿ ಒಂದು ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿ ಲೇಖಕರು ಕೆಲಸಮಾಡುವ ಸಂಸ್ಥೆಗೆ ವಿದ್ಯಾರ್ಥಿಯಾಗಿ ದಾಖಲಾಗುತ್ತಾಳೆ. ತನ್ನ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳುವ ಹಂಬಲ ಒಂದೆಡೆಯಾದರೆ ಕೀಳರಿಮೆ, ಭಯ, ಮಾನಸಿಕ ತುಮುಲ ಮತ್ತೊಂದೆಡೆ. ಇಂತಹ ದ್ವಂದ್ವ ಪರಿಸ್ಥಿತಿಯಲ್ಲಿ ಸಂಸ್ಥೆಗೆ ದಾಖಲಾದ ವಿದ್ಯಾರ್ಥಿನಿ ತಾನು ಎಂ.ಬಿ.ಎ. ಅಧ್ಯಯನ ಮಾಡಿ ಸ್ವಸಾಮಥ್ರ್ಯದಿಂದ ಜೀವನ ಕಟ್ಟಿಕೊಳ್ಳಬೇಕೆಂಬ ಕನಸು ಕಂಡವಳಾಗಿರುವಳು. ಅಂತಹ ಒಬ್ಬ ವಿದ್ಯಾರ್ಥಿನಿಗೆ ಮಾರ್ಗದರ್ಶಕರಾಗಿ ಸತತವಾಗಿ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಪರಿಣಾಮ ಆಕೆ ಇಂದು ಐ.ಸಿ.ಐ.ಸಿ.ಐ ಬ್ಯಾಂಕ್‍ನಲ್ಲಿ ಮಾನವ ಸಂಪನ್ಮೂಲ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾಳೆ. 
Picture
Join Our Conference Google Group
ವಿದ್ಯಾರ್ಥಿನಿಯ ಯಶಸ್ಸಿನಲ್ಲಿ ಲೇಖಕರು 
  • ಮೂಲತಃ ಕನ್ನಡ ಮಾಧ್ಯಮದ ಹಿನ್ನೆಲೆ ಹೊಂದಿದ್ದ ವಿದ್ಯಾರ್ಥಿನಿ ಆಂಗ್ಲ ಭಾಷೆಯಲ್ಲಿ ಮಾತನಾಡಲು ಹಿಂಜರಿಯುತ್ತಿದ್ದ ಸಂದರ್ಭದಲ್ಲಿ ಪ್ರತಿದಿನ ಆಕೆಯೊಂದಿಗೆ ಸ್ವಲ್ಪ ಕಾಲ ಆಂಗ್ಲ ಭಾಷೆಯಲ್ಲಿ ಮಾತನಾಡುವ ಮೂಲಕ ಆಕೆಯಲ್ಲಿ ಆತ್ಮ ವಿಶ್ವಾಸ ತುಂಬಿದರು.
  • ಆಕೆಯಲ್ಲಿರುವ ಉತ್ತಮ ಗುಣಗಳನ್ನು ಗುರುತಿಸಿ ಅವುಗಳನ್ನು ಉತ್ತಮಪಡಿಸಿಕೊಳ್ಳಲು ಸಲಗೆ ನೀಡಿದರು.
  • ವಿದ್ಯಾರ್ಥಿಯಲ್ಲಿನ ಬಲಗಳನ್ನು ಗುರುತಿಸಿ ಮಾರ್ಗದರ್ಶನ ನೀಡಿದ ಫಲವಾಗಿ ಆಕೆ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಳು.
  • ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಹುರಿದುಂಬಿಸಿದ ಪರಿಣಾಮ ಆಕೆ ವಿಚಾರ ಸಂಕಿರಣಗಳಲ್ಲಿ ಪಾಲ್ಗೊಂಡು ಲೇಖನಗಳನ್ನು ಮಂಡಿಸುವಲ್ಲಿ ಯಶಸ್ವಿಯಾದಳು.
  • ಹೀಗೆ ಆಕೆಗೆ ಒಪ್ಪಿಸಿದ ಎಲ್ಲ ಕೆಲಸಕಾರ್ಯಗಳನ್ನು ಆತ್ಮವಿಶ್ವಾಸದಿಂದ ನಿರ್ವಹಿಸಿ, ಉದ್ಯೋಗದ ಪರೀಕ್ಷೆಗಳಲ್ಲಿ ಹಾಗು ಸಂದರ್ಶನಗಳಲ್ಲಿ ಉತ್ತೀರ್ಣಳಾದಳು.
ಒಬ್ಬ ಸಾಮಾನ್ಯ ವಿದ್ಯಾರ್ಥಿನಿಯಾಗಿ ಸಂಸ್ಥೆಗೆ ಬಂದು, ಆಕೆಯ ಇಚ್ಛೆಯ ವಿದ್ಯಾಭ್ಯಾಸವನ್ನು ಮುಗಿಸಿ ಸ್ವತಂತ್ರವಾಗಿ ಜೀವನ ಕಟ್ಟಿಕೊಂಡು ಸಹಪಾಠಿಗಳಿಗೆ ಮಾದರಿಯಾಗಿದ್ದಾಳೆ. ಪ್ರಸ್ತುತ ಮಾನವ ಸಂಪನ್ಮೂಲ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಆಕೆಗಿರುವ ಸಾಮಾಜಿಕ ಕಳಕಳಿ ಅಮೋಘ. ಹಳ್ಳಿಯಿಂದ ಬೆಂಗಳೂರಿನಂತಹ ಮಹಾನಗರಿಗೆ ಬಂದ ಹುಡುಗಿ ಸದ್ಯ ಬೆಂಗಳೂರಿನಲ್ಲಿ ಜೀವನ ರೂಪಿಸಿಕೊಂಡು ಇಲ್ಲಿಯೇ ವಾಸ್ತವ್ಯ ಹೂಡಿರುವುದು ಸದ್ಯ ಒಂದು ದಂತಕಥೆ.
2 Comments
Rice Accessories link
5/11/2023 01:11:55 pm

Hello thanks for posting this

Reply
M J SUBRAMANYAM
2/14/2024 03:39:57 am

Extraordinary! Super! Dr. M J SUBRAMANYAM

Reply



Leave a Reply.

    Picture
    Nirathanka

    Categories

    All
    Awards 2017
    Awards 2018
    Awards 2019
    Awards 2020
    Awards 2021
    Awards 2022
    Awards 2023
    Awards 2024
    English Articles
    ಇತರೆ
    ಕನ್ನಡ ಲೇಖನಗಳು
    ಸಭೆಯ ನಡಾವಳಿಗಳು
    ಸಮ್ಮೇಳನದ ಕುರಿತು ಅಭಿಪ್ರಾಯಗಳು
    ಹನಿಗವನ

    Archives

    January 2025
    May 2024
    January 2024
    November 2023
    September 2023
    December 2022
    November 2022
    November 2021
    March 2021
    November 2020
    July 2020
    November 2019
    October 2019


    Picture

    Human Resource Kannada Conference

    Join WhatsApp Channel

    Picture
    More Details

    Picture
    WhatsApp Group

    Picture
    50,000 HR PROFESSIONALS ARE CONNECTED THROUGH OUR NIRATHANKA HR GROUPS.
    YOU CAN ALSO JOIN AND PARTICIPATE IN OUR GROUP DISCUSSIONS.
    Join Now

    Niratanka

    Human Resources Kannada Conference

    Leaders Talk


    RSS Feed

ಸೈಟ್ ನಕ್ಷೆ


ಸೈಟ್

  • ಸ್ವಾಗತ
  • ಸಮಿತಿಯ ಸದಸ್ಯರು
  • ಸಮ್ಮೇಳನ - 2024
  • ಮಾಧ್ಯಮ​
  • ಆನ್‍ಲೈನ್‍ ಗ್ರೂಪ್ಸ್
  • ಬ್ಲಾಗ್
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು

ನಮ್ಮ ಇತರೆ ಜಾಲತಾಣಗಳು

  • ​WWW.NIRATANKA.ORG
  • WWW.NIRUTAPUBLICATIONS.ORG

​ಪ್ರಶಸ್ತಿಗಳ ವಿಭಾಗ

  • CSR EXCELLENCE AWARD-2024
  • THE BEST WOMEN EMPOWERMENT ORGANISATION AWARD-2024
  • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
  • ಪ್ರಶಸ್ತಿ ಪುರಸ್ಕೃತರು (2017-2023)​

ಕನ್ನಡ ಸಮ್ಮೇಳನ

​ಕನ್ನಡ ಸಮ್ಮೇಳನ-2017
​ಕನ್ನಡ ಸಮ್ಮೇಳನ-2018
​ಕನ್ನಡ ಸಮ್ಮೇಳನ-2019
​ಕನ್ನಡ ಸಮ್ಮೇಳನ-2020
​ಕನ್ನಡ ಸಮ್ಮೇಳನ-2021
​ಕನ್ನಡ ಸಮ್ಮೇಳನ-2022
​ಕನ್ನಡ ಸಮ್ಮೇಳನ-2023
​ಕನ್ನಡ ಸಮ್ಮೇಳನ-2024

ಪಬ್ಲಿಕೇಷನ್ಸ್

  • LEADER'S TALK
  • NIRUTA'S READ & WRITE INITIATIVE​​
  • ​COLLABORATE WITH NIRUTA PUBLICATIONS

ನಿರಾತಂಕ

  • POSH
  • CSR
  • COLLABORATE WITH NIRATHANKA​

ಚಂದಾದಾರರಾಗಿ




Picture
Join Here

Copyright : Nirathanka 2021
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ