ಎಂ.ಆರ್. ನಟರಾಜ್ ಉದ್ದಿಮೆಗಳನ್ನು ನಡೆಸುತ್ತಿರುವ ಕೈಗಾರಿಕೋದ್ಯಮಿಗಳು ತಮ್ಮ ಸಂಸ್ಥೆಯ ಲಾಭಾಂಶಗಳು ಕಡಿಮೆಯಾದಂತೆ ತಮ್ಮ ಸಂಸ್ಥೆಯ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸುವ ಪ್ರಯತ್ನಗಳನ್ನು ಮಾಡುವುದು ಸಹಜ. ಕಚ್ಚಾ ವಸ್ತುಗಳ ಕೊರತೆ, ಸಿದ್ದ ವಸ್ತುಗಳ ಅತ್ಯಧಿಕ ದಾಸ್ತಾನು, ಯಂತ್ರೋಪಕರಣಗಳ ದುರಸ್ತಿ, ಬೇಡಿಕೆಯ ಕೊರತೆ ಮುಂತಾದ ಪರಿಸ್ಥಿಗಳು ಉಂಟಾದಾಗ ಉದ್ಯೋಗದಾತರು ಇನ್ನಿತರ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವುದರ ಜೊತೆಗೆ ಸಂಸ್ಥೆಯಲ್ಲಿನ ಉದ್ಯೋಗಿಗಳನ್ನು ಕಡಿಮೆ ಮಾಡಿ ಆ ಮೂಲಕ ಕೂಡಾ ತಮ್ಮ ವೆಚ್ಚವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಲೇ ಬಂದಿರುತ್ತಾರೆ. ಆದರೆ ಕೈಗಾರಿಕಾ ವಿವಾದಗಳ ಕಾಯಿದೆಯು ಉದ್ಯೋಗಿಗಳನ್ನು ಕೆಲಸದಿಂದ ಬಿಡುಗಡೆ ಮಾಡುವುದು ಅಥವಾ ಕೆಲಸ ವಿಮುಕ್ತಿಯ (ರಿಟ್ರೆಂಚ್ಮೆಂಟ್) ಬಗ್ಗೆ ಹಲವಾರು ನಿಯಮಗಳನ್ನು ರೂಪಿಸಿದೆ. ಹಾಗಾಗಿ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆ ಮಾಡುವುದಕ್ಕೆ ಮೊದಲು ಉದ್ಯೋಗದಾತರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ನಿಯಮಗಳಲ್ಲಿ ತಿಳಿಸಿರುವ ಅಂಶಗಳಿಗೆ ಭಾದ್ಯರಾಗಿರತಕ್ಕದ್ದು.
0 Comments
ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ
ಉದ್ಯೋಗಿಗಳ ತೊಡಗಿಸಿಕೊಳ್ಳುವಿಕೆ ಎಂಬುದು ಸಾಂಸ್ಥಿಕ ಮಾನವ ಸಂಪನ್ಮೂಲ ನಿರ್ವಹಣೆಯ ವಿಭಾಗವನ್ನು ವಿಶೇಷವಾಗಿ ಲಗ್ಗೆ ಇಟ್ಟಿದೆ (ವಿಭಾಗದಲ್ಲಿ ಬಹಳವಾಗಿ ಮಿಂಚುತ್ತಿದೆ). ಶತಮಾನಗಳಷ್ಟು ಹಳೆಯದಾದ, ಪೂರ್ವದ ಪರಿಕಲ್ಪನೆಗಳಾದ ಕುಟುಂಬ (ಎಂಬ ಸಂಸ್ಥೆ), ಪರಸ್ಪರ ಸಂಬಂಧ (ಅವಲಂಬನೆ), ಪ್ರೀತಿ ಇವುಗಳನ್ನು ಬಳಸಿ ಕಾರ್ಯಸಾಧನೆ ಮತ್ತು ಸಕಾರಾತ್ಮಕ ಫಲಿತಾಂಶ ಪಡೆಯಬಹುದು ಎಂಬುದು ಇಲ್ಲಿಯ ಸಂಸ್ಕೃತಿಯ ಭಾಗವಾಗಿಯೇ ಇದೆ. ಈಗ ಇದು ಪಶ್ಚಿಮದ ಸಾಂಸ್ಥಿಕ ರೂಪರೇಷೆಗೆ ಅಳವಡಿಕೆಯಾಗುತ್ತಿರುವುದು ಹೊಸದಾಗಿ ಮತ್ತು ಆಸಕ್ತಿದಾಯಕವಾಗಿ ಕಾಣಿಸುತ್ತದೆ. Govindaraju N.S. General Manager- Human Resources Kern-Liebers (India) Pvt. Ltd, Antharasanahalli, Tumkur President Greater Nelamangala Industries Association, Nelamangala A simple issue or a petty demand, which would have otherwise easily ignored or given up or agreed had led to the serious damage to the very existence of the industry. I can give many examples starting from a petty demand for a plastic cover to carry confectionery items sold at discounted prices in the company for the employees, which actually triggered high magnitude industrial unrest and eventually led the closure of industry which also left more than 500 families on the street.Take another example, we must have read this in the newspaper, a company decided to lockout because of 10 Paisa disagreement in the settlement (an example occurred about 20 years before) and left more than 1000 families on the street. What do we understand by this? The Union or the workers would have ignored simply or given up or the management would have agreed to consider it, as it was a petty matter. The more realistic approach would have avoided the industrial unrest and the company would have continued the existence. It is all about maturity of people. Had they thought a little and acted maturely, serious trouble would have been averted. Is there a solution or an approach to deal with such complexities?One can find answers to these in the maturity model or the Human Relations/Human Factor based approach. I have dealt the conventional approach and Human Relations approach in detail in this article. I have also dealt what actions and approach of an employer leads to building progressive unionism which benefits both employers and workers at large.
ಸಿ.ಆರ್. ಗೋಪಾಲ್ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸ್ಮಯೋರ್ (SMIORE) ಸ್ಮಯೋರ್ ಗಣಿ ಕಂಪನಿ ಸಂಡೂರು ರಾಜಮನೆತನದ ಮುಖ್ಯಸ್ಥರ ಒಡೆತನದಲ್ಲಿ 1954 ರಲ್ಲಿ ಪ್ರಾರಂಭಗೊಂಡಿದೆ. ಅಂದಿನ ಗಣಿಯ ವಿಸ್ತೀರ್ಣ ಸುಮಾರು ನಲವತ್ತೇಳು ಚದುರ ಕಿ.ಮೀ. ಇದ್ದು, ಸರ್ಕಾರದ ಕಾನೂನು ಮತ್ತು ಇತರೆ ಕಾರಣಗಳಿಗಾಗಿ, ಕಾಲಕಾಲಕ್ಕೆ ಕಡಿಮೆಯಾಗುತ್ತಾ, ಪ್ರಸ್ತುತ ಅದರ ವ್ಯಾಪ್ತಿ 3200 ಹೆಕ್ಟೇರ್ಗಳಿವೆ. ಉತ್ತಮ ಗುಣಮಟ್ಟದ ಮ್ಯಾಂಗನೀಸ್ ಮತ್ತು ಕಬ್ಬಿಣದ ಅದಿರನ್ನು ಅನುಕ್ರಮವಾಗಿ ಮತ್ತು ವಾರ್ಷಿಕವಾಗಿ 2.54 ಲಕ್ಷ ಮತ್ತು 11.376 ದಶಲಕ್ಷ ಮೆಟ್ರಿಕ್ ಟನ್ ಉತ್ಪಾದನೆ ಮಾಡಲಾಗುತ್ತಿದೆ. ಉತ್ಪಾದನೆಯನ್ನು ಆಂತರಿಕವಾಗಿ ಮಾರಾಟ ಮಾಡುವುದರ ಜೊತೆಗೆ ಹೊರ ದೇಶಗಳಿಗೆ ರಫ್ತನ್ನೂ ಮಾಡಲಾಗುತ್ತಿದೆ. ಪ್ರಸ್ತುತ ಸಂಸ್ಥೆಯಲ್ಲಿ ಒಟ್ಟಾರೆಯಾಗಿ ಉದ್ಯೋಗಿ / ಕಾರ್ಮಿಕರ ಸಂಖ್ಯೆ 1972 ಇದೆ.
ನವೀನ್ ನಾಯ್ಕ್ ಆಫೀಸರ್, ಮಾನವ ಸಂಪನ್ಮೂಲ ವಿಭಾಗ, ಎಸ್ಸಿಲಾರ್ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈ.ಲಿ., ಬೆಂಗಳೂರು. ಪೀಠಿಕೆ
ಭಾಷೆ ಎಂಬುದು ಅನಾದಿ ಕಾಲದಿಂದಲೂ ಸಂವಹನದ ಒಂದು ಮುಖ್ಯ ಭಾಗವಾಗಿ ಮಾನವನ ಎಲ್ಲ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಪೂರಕ ಸಾಧನವಾಗಿ ಕಾರ್ಯನಿರ್ವಹಿಸುತ್ತಿದೆ. ಬಹುಶಃ ಭಾಷೆ ಎಂಬುದೇ ಒಂದು ಸಾಧನವಾಗಿ ಮಾನವ ಮತ್ತು ಮೃಗಗಳನ್ನು ಬೇರ್ಪಡಿಸಿದೆ ಎಂದರೆ ತಪ್ಪಲ್ಲ. ಜಗತ್ತಿನ ಸಾವಿರಾರು ಭಾಷೆಗಳಿಗೆ ಹೇಳಿಕೊಳ್ಳುವಷ್ಟು ಇತಿಹಾಸ ಮತ್ತು ಅವಿತವ್ಯ ಪರಂಪರೆಯ ಬೆಂಬಲವಿದೆ. ಭಾಷೆ ಕೇವಲ ಶಬ್ದಗಳ ಆಡಂಬರವಾಗದೆ ಜನರ ಜೀವನಾಡಿಯಲ್ಲಿ ಬೆರೆತು ಹೋಗಿರುತ್ತದೆ. ಸಂಸ್ಕೃತಿಯ ಕೈಪಿಡಿಯಾಗಿ, ಆಚಾರ-ವಿಚಾರಗಳ ಬೆನ್ನೆಲುಬಾಗಿ, ವೃತ್ತಿಧರ್ಮಕ್ಕೆ ಆಸರೆಯಾಗಿ, ಸಂವಹನ ಕಲೆಯನ್ನು ಪೋಷಿಸುತ್ತಾ ಊರಿಂದ ಊರಿಗೆ ನಾಲಗೆಯ ಮೇಲೆ ಹರಿದಾಡಿ ತನ್ನ ತುಂಬು ತೋಳುಗಳಿಂದ ಜನರನ್ನು ಸೆಳೆದಪ್ಪಿಕೊಂಡ ಪರಿಯೇ ಅದ್ಭುತವಾದದ್ದು, ಭಾಷೆಯ ಬೆಂಬಲವಿಲ್ಲದೆ ಇದ್ದರೆ ಮಾನವನ ಬಾಯಿಂದ ಹೊರಟ ರೋದನೆಗಳೆಲ್ಲ ಚೀರಾಟಗಳಾಗಿರುತ್ತಿತ್ತು. ಅಕ್ಷರ ಜೋಡಣೆಗಳಿಲ್ಲದೆ ಅನುಭವಗಳು ಅರ್ಥ ಕಳೆದುಕೊಳ್ಳುತ್ತಿದ್ದವು. ಜಿ.ಪಿ.ನಾಯಕ್ ಪ್ರಧಾನ ಸಲಹೆಗಾರರು, ಟ್ಯಾಲೆಂಟ್ ಅವಿನ್ಯೂಸ್. ಮಾನವ ಸಂಪನ್ಮೂಲ ನಿರ್ವಹಣೆಯು (ಮಾ.ಸಂ.ನಿ.) ಸಮಕಾಲೀನ ಕೈಗಾರಿಕೆ ಮತ್ತು ಇತರೆ ಸಂಸ್ಥೆಗಳಲ್ಲಿನ ಆಡಳಿತ ವ್ಯವಸ್ಥೆಯ ಮುಖ್ಯ ಅಂಗವಾಗಿದೆ. ಏಕೆಂದರೆ ಯಾವುದೇ ಕೈಗಾರಿಕೆ ಅಥವಾ ಸಂಸ್ಥೆಯ ಉಳಿವು-ಅಳಿವು ಅದರ ಮಾನವ ಸಂಪನ್ಮೂಲ ನಿರ್ವಹಣೆಯ ದಕ್ಷತೆಯನ್ನು ಅವಲಂಬಿಸಿರುತ್ತದೆ. ಕಾರ್ಖಾನೆ, ವಾಣಿಜ್ಯ ಸಂಸ್ಥೆ ಹಾಗೂ ಇತರೆ ಸಂಘಸಂಸ್ಥೆಗಳಲ್ಲಿ, ಜನರನ್ನು ನೌಕರಿಗಾಗಿ ನೇಮಕ ಮಾಡುವುದು, ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಲು ಅವರಿಗೆ ತರಬೇತಿ ನೀಡುವುದು, ಅವರು ಮಾಡುವ ಕೆಲಸಕ್ಕೆ ಸೂಕ್ತ ಸಂಬಳ ಮತ್ತು ಭತ್ಯೆಯನ್ನು ನೀಡುವುದು, ಮಾಲೀಕ ಮತ್ತು ಕಾರ್ಮಿಕರ ನಡುವೆ ಕಲಹ ರಹಿತ ಸಂಬಂಧವನ್ನು ಬೆಳೆಸುವುದು, ಕಾರ್ಮಿಕ ಕಾಯಿದೆಗಳನ್ನು ಪಾಲಿಸುವುದು, ಸಂಸ್ಥೆಯ ಧ್ಯೇಯೋದ್ದೇಶಗಳನ್ನು ಪೂರೈಸಲು ನೌಕರರ ಮನವೊಲಿಸುವುದು ಇತ್ಯಾದಿ ಚಟುವಟಿಕೆಗಳನ್ನು ಮಾನವ ಸಂಪನ್ಮೂಲ ನಿರ್ವಹಣೆ ಎಂದು ಹೇಳಲಾಗುತ್ತದೆ.
ಕೆ. ವಿಠ್ಠಲ್ ರಾವ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಅಂಡ್ ಲೀಗಲ್ ಅಡ್ವೈಸರ್ ಶ್ರೀ ಖಾಡಿಲ್ಕರ್, ಎಲ್ಲರಿಗೂ ನಮಸ್ಥಾರ. ಸಂಸ್ಥೆಯು ತೆಗೆದುಕೊಳ್ಳಲು ನಿರ್ಧಸಿರುವ ಒಂದು ಪ್ರಮುಖ ಯೋಜನೆಯ ಬಗ್ಗೆ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹರ್ಷಿಸುತ್ತೇನೆ. ನಿಮಗೆಲ್ಲಾ ತಿಳಿದಿರುವಂತೆ ಜರ್ಮನಿಯ ನನ್ನ ಹಿಂದಿನ ಭೇಟಿಯ ಸಂದರ್ಭದಲ್ಲಿ, ಏರ್ಕ್ರಾಫ್ಟ್ನ ಟ್ರಾನ್ಸ್ಮಿಷನ್ ಬಿಡಿಭಾಗಗಳನ್ನು ಉತ್ಪಾದಿಸಲು ಮತ್ತು ಸರಬರಾಜು ಮಾಡುವ ಬಗ್ಗೆ ಬೆಕ್ಸ್ಟೀರ್ನೊಂದಿಗೆ ಒಂದು ಕರಾರಿಗೆ ಸಹಿ ಮಾಡಿರುತ್ತೇನೆ. ಆ ಬಿಡಿಭಾಗವು ನವೀನ ತಾಂತ್ರಿಕತೆಯೊಂದಿಗೆ ಅತ್ಯಂತ ಕ್ಲಿಷ್ಟಕರವಾದದ್ದಾಗಿರುತ್ತದೆ. ನಮ್ಮ ಸಂಸ್ಥೆಯು ಅಂತಹ ಬಿಡಿಭಾಗವನ್ನು ಉತ್ಪಾದಿಸಿ ರಫ್ತು ಮಾಡುವ ಮೊದಲನೇ ಸಂಸ್ಥೆಯಾಗಿರುತ್ತದೆ. ಅಂದಾಜಿನ ಪ್ರಕಾರ, ನಮಗೆ ಬೇಡಿಕೆ ಆದೇಶ ಬಂದಲ್ಲಿ, ನಮ್ಮ ಉತ್ಪಾದನಾ ಸಾಮರ್ಥ್ಯದ ಬಳಕೆಯು ಶೇಕಡ 85ರಷ್ಟಕ್ಕೆ ತಲುಪಬಹುದು ಮತ್ತು ಲಾಭಾಂಶವೂ ಸಹ ಉತ್ತಮವಾಗಿರುತ್ತದೆ.
ಜಾಗತೀಕರಣದ ಪ್ರಭಾವದಿಂದ ಮಾನವ ಸಂಪನ್ಮೂಲ ವಿಭಾಗದ ಉಗಮ ಎಂಬ ಅಭಿಪ್ರಾಯ ಇಂದು ಎಲ್ಲರಲ್ಲಿಯೂ ಮನೆಮಾತಾಗಿರುವುದು ಸತ್ಯವಾಗಿರುವುದಷ್ಟೇ ಅಲ್ಲದೇ ಈ ವಿಭಾಗವು ಹೊರ ರಾಷ್ಟ್ರಗಳು ಭಾರತಕ್ಕೆ ಮತ್ತು ಭಾರತದ ಕೈಗಾರಿಕಾ ಬೆಳವಣಿಗೆಗೆ, ನೀಡಿದ ಕೊಡುಗೆಯಾಗಿದೆ ಎಂಬುದು ಹಾಸ್ಯಾಸ್ಪದವೇ ಸರಿ. ಕಾರಣ ಈ ಮಾನವ ಸಂಪನ್ಮೂಲ ವಿಭಾಗದ ಮುಖ್ಯ ಪರಿಕಲ್ಪನೆಗಳಾದ Organisational values, Diversity, Performance Management, Training and Development, People transformation, Problem solving, Communication etc., ಮುಂತಾದವುಗಳ ಉಲ್ಲೇಖ ಅಷ್ಟೇ ಅಲ್ಲದೆ ಈ ವಿಷಯಗಳಲ್ಲಿನ ಪರಿಪೂರ್ಣ ಪರಿಕಲ್ಪನೆಗಳನ್ನು ಸರಿಸುಮಾರು 1200 ವರ್ಷಗಳನ್ನು ಹಿಂದೆಯೇ ನಮ್ಮ ಕನ್ನಡ ಸಾಹಿತ್ಯದಲ್ಲಿ, ಅದರಲ್ಲಿಯೂ ವಚನ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ಇತ್ತೀಚೆಗೆ ಬಂದಂತಹ ಡಿ.ವಿ.ಜಿ. ಯವರ ಕಗ್ಗದಂತಹ ಸಾಹಿತ್ಯ ಪ್ರಕಾರಗಳಲ್ಲಿ ಕಾಣಬಹುದಾಗಿದೆ.
ಮಾನವರ ವರ್ತನೆಯು ತುಂಬ ವಿಶೇಷ ಮತ್ತು ಸಂಕೀರ್ಣ. ಪ್ರತಿಯೊಬ್ಬ ವ್ಯಕ್ತಿಯೂ ವಿಭಿನ್ನ. ಪ್ರತಿಯೊಬ್ಬರೂ ತಮ್ಮದೇ ಆದ ವ್ಯಕ್ತಿತ್ವ ಮತ್ತು ವರ್ತನೆಗಳನ್ನು ಹೊಂದಿರುತ್ತಾರೆ. ಈ ವಿಶೇಷತೆಗೆ ಮತ್ತು ವಿಭಿನ್ನತೆಗೆ ಅವರು ಇರುವ ಸಮಾಜದ ಪರಿಸ್ಥಿತಿಗಳು, ತಮ್ಮ ಜೀವನದಲ್ಲಿ ಆದ ಬದಲಾವಣೆಗಳು, ಅವರ ಮೇಲೆ ಆದ ಪ್ರಭಾವಗಳು, ಅವರು ಮಾಡಿಕೊಂಡ ಸಹವಾಸಗಳು, ಅಭ್ಯಾಸಗಳು ಇನ್ನೂ ಅನೇಕ ಅಂಶಗಳು ಕಾರಣವಾಗುತ್ತವೆ. ಈ ವಿಶೇಷತೆಯೊಂದಿಗೆ ಉದ್ಯಮಗಳು ತಮಗೆ ಬೇಕಾದ ಮಾನವ ಸಂಪತ್ತನ್ನು ಸಮಾಜದಿಂದ ತೆಗೆದುಕೊಳ್ಳುತ್ತವೆ.
K.VittalaRao. B.Sc. B.L. DSSA Management Consultant. Any Business segment is surrounded by plethora of Legislations – Company Law, Taxation, Duties, Employment & Separations, Social Security, and Environment and so on. Adherence to the Laws is the fundamental duty of any Business Corporate –being a Corporate Citizen asotherwise the existence itself would be at stake. Corporates, have evolved strategies towards accomplishments of BusinessExcellence, through their Vision, MissionStatements & Objectives . The vision or the mission speaks of the commitment of a Corporate towards being ethical; respect Law of the Land,
|
Categories
All
Archives
January 2024
Human Resource Kannada Conference50,000 HR PROFESSIONALS ARE CONNECTED THROUGH OUR NIRATHANKA HR GROUPS.
YOU CAN ALSO JOIN AND PARTICIPATE IN OUR GROUP DISCUSSIONS. |