HR KANNADA CONFERENCE
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
www.niratanka.org

ತೃತೀಯ ವರ್ಷದ ಮಾನವ ಸಂಪನ್ಮೂಲ ಕನ್ನಡ ಸಮ್ಮೇಳನಕ್ಕೆ
​ಲೇಖನಗಳಿಗಾಗಿ ಆಹ್ವಾನ

ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಪಟ್ಟ ಸಾಹಿತ್ಯವನ್ನು ಪ್ರೋತ್ಸಾಹಿಸುವುದೂ ಈ ಸಮ್ಮೇಳನದ ಪ್ರಮುಖ ಉದ್ದೇಶಗಳಲ್ಲೊಂದಾಗಿರುವುದರಿಂದ ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಿಸಿದ ಉತ್ತಮ ಲೇಖನಗಳನ್ನು ಆಹ್ವಾನಿಸಲಾಗುತ್ತಿದೆ.

ಈ ಸಮ್ಮೇಳನದಲ್ಲಿ ಕೆಳಕಂಡ ವಿಷಯಗಳ ಕುರಿತು ಲೇಖನಗಳನ್ನು ಬರೆದು ಕಳುಹಿಸಬಹುದು.
  • ಮಾನವ ಸಂಪನ್ಮೂಲ ವಿಭಾಗಕ್ಕೆ ಹಾಗೂ ಅದರ ಮುಖ್ಯ ಕಾರ್ಯಗಳಿಗೆ ಕನ್ನಡ ಸಾಹಿತ್ಯದ ಕೊಡುಗೆ.
  • ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದ ಪ್ರಸ್ತುತತೆ.
  • ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಿಸಿದ ಕೇಸ್ ಸ್ಟಡಿ, ಕವನ, ಕಥೆ, ಚುಟುಕುಗಳನ್ನೂ ಸಹ ಕಳುಹಿಸಿಕೊಡಬಹುದು.

ಸಮಾಜಕಾರ್ಯದ ಹೆಜ್ಜೆಗಳು ಪತ್ರಿಕೆಯಲ್ಲಿ ಲೇಖನಗಳನ್ನು ಪ್ರಕಟಿಸಲಾಗುವುದು ಹಾಗೂ ISBN ನಂಬರ್‍ನೊಂದಿಗೆ ಪುಸ್ತಕ ರೂಪದಲ್ಲಿ ಹೊರತರಲಾಗುವುದು. ಲೇಖನ ಕಳುಹಿಸುವುದಕ್ಕೆ ಕೊನೆಯ ದಿನಾಂಕ : 05-11-2019. ಮಾನವ ಸಂಪನ್ಮೂಲ ಕ್ಷೇತ್ರದ ವೃತ್ತಿಪರರು ಹಾಗೂ ವಿದ್ಯಾರ್ಥಿಗಳೂ ಸಹ ಲೇಖನಗಳನ್ನು ಕಳುಹಿಸಿಕೊಡಬಹುದು.

ಆಯ್ಕೆಗೊಂಡ ಲೇಖನಗಳನ್ನು ಸಮ್ಮೇಳನದಲ್ಲಿ ಮಂಡಿಸಲು ಅವಕಾಶ ನೀಡಲಾಗುವುದು. ಲೇಖನಗಳನ್ನು ಈ ಕೆಳಕಂಡ ಇಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು.

[email protected]
 
ಮುಖ್ಯ ಅಗತ್ಯತೆಗಳು
  • ಲೇಖನದ ಶೀರ್ಷಿಕೆಯು 'ಕನ್ನಡ ಮಾನವ ಸಂಪನ್ಮೂಲ ಸಮ್ಮೇಳನದ' ಉದ್ದೇಶಗಳಿಗೆ ಸಂಗತವಾಗಿರಬೇಕು.
  • ಸುಮಾರು 100 ಪದಗಳನ್ನೊಳಗೊಂಡ ಸಾರಾಂಶವಿರಬೇಕು.
  • ಲೇಖನವು 5,000 ದಿಂದ 8000 ಪದಗಳನ್ನೊಳಗೊಂಡಿರಬೇಕು.
  • ಪರಾಮರ್ಶನ ಹಾಗೂ ಆಕರ ಗ್ರಂಥಗಳು ಹಾಗೂ ಲೇಖನಗಳ (Reference) ವಿನ್ಯಾಸವು 'ಸಮಾಜಕಾರ್ಯದ ಹೆಜ್ಜೆಗಳು' ಪತ್ರಿಕೆಯ ಮಾರ್ಗಸೂಚಿಗನುಸಾರವಾಗಿರಬೇಕು.
ಲೇಖನವು ಈ ಮೇಲ್ಕಂಡ ಅಂಶಗಳನ್ನು ಒಳಗೊಳ್ಳದಿದ್ದಲ್ಲಿ, ಲೇಖನವನ್ನು ತಿರಸ್ಕರಿಸಲಾಗುತ್ತದೆ.
 
ಘೋಷಣೆ
ಪ್ರತಿಯೊಂದು ಲೇಖನವೂ ಲೇಖಕನ/ರ ಘೋಷಣೆಯನ್ನು ಒಳಗೊಂಡಿರಬೇಕು. ಘೋಷಣೆ ಈ  ಕೆಳಕಂಡ ಅಂಶಗಳನ್ನು ಒಳಗೊಂಡಿರಬೇಕು:
  • ಆತ/ಆಕೆ ಲೇಖನದ ಲೇಖಕರಾಗಿರುವ ಬಗ್ಗೆ.
  • ಲೇಖನವು ಸ್ವಂತದ್ದು ಮತ್ತು ಮೂಲದ್ದಾಗಿರುವ ಬಗ್ಗೆ.
  • ಲೇಖನವು ಈ ಮುಂಚೆ ಬೇರೆಲ್ಲೂ ಪ್ರಕಟಗೊಂಡಿರದ ಮತ್ತು ಪ್ರಕಟಣೆಗೆ ಬೇರೆಲ್ಲೂ ಕಳುಹಿಸಿಕೊಟ್ಟಿರದ ಬಗ್ಗೆ.
  • ಒಂದು ವೇಳೆ ಲೇಖಕನು/ಳು 500 ಪದಕ್ಕಿಂತ ಹೆಚ್ಚು ಅಥವಾ ಕೋಷ್ಟಕಗಳನ್ನು ಅಥವಾ ಚಿತ್ರಗಳನ್ನು ಈಗಾಗಲೆ ಪ್ರಕಟಗೊಂಡಿರುವ ಕೃತಿಯಿಂದ ನಕಲು ಮಾಡಿದ್ದರೆ ಕೃತಿಸ್ವಾಮ್ಯ ಹೊಂದಿರುವವರ ಅನುಮತಿ ಪತ್ರವನ್ನು ಪಡೆದುಕೊಂಡಿರುವ ಬಗ್ಗೆ.
 
ಲೇಖನ ಸಲ್ಲಿಕೆ
  • ಲೇಖನವನ್ನು ವಿದ್ಯುನ್ಮಾನ ಪ್ರತಿ (soft copy) ಯನ್ನು ಕಳುಹಿಸಿಕೊಡಬೇಕು.
  • ಲೇಖನದ ಶೀರ್ಷಿಕೆ ಪುಟವು ಶೀರ್ಷಿಕೆ, ಲೇಖಕರ ಹೆಸರನ್ನು (Dr, Mr, Ms, ಇತ್ಯಾದಿಗಳು ಇರಬಾರದು) ಒಳಗೊಂಡಿರಬೇಕು. ಸಾರಾಂಶದ ಅಕ್ಷರವು ಚಿಕ್ಕ ಗಾತ್ರದಲ್ಲಿ ಟೈಪ್ ಆಗಿರಬೇಕು.
  • ಲೇಖಕರ ಪದವಿಗಳು ಮತ್ತು ಇನ್ನಿತರ ವಿವರಗಳು ಲೇಖನದ ಕೊನೆಯಲ್ಲಿರಬೇಕು.
  • ಲೇಖನದ ಕುರಿತ ಯಾವುದೇ ಸ್ಪಷ್ಟೀಕರಣವಿದ್ದಲ್ಲಿ, ನಿಮ್ಮ ಪ್ರಶ್ನೆ ಮತ್ತು ಅನಿಸಿಕೆಯನ್ನು [email protected] ಗೆ ಕಳುಹಿಸಿಕೊಡಿ.
 
ಕೃತಿಸ್ವಾಮ್ಯ (Copyright)
ಲೇಖನವು ಒಮ್ಮೆ ಅಂಗೀಕೃತವಾದಲ್ಲಿ, ಲೇಖನದ ಕೃತಿಸ್ವಾಮ್ಯವನ್ನು 'ಸಮಾಜಕಾರ್ಯದ ಹೆಜ್ಜೆಗಳು ಮತ್ತು ನಿರುತ ಪಬ್ಲಿಕೇಷನ್ಸ್' ಹೊಂದುತ್ತದೆ. ಇದನ್ನು ಪತ್ರಿಕೆಯ ಸಂಪಾದಕರ ಲಿಖಿತ ಅನುಮತಿಯಿಲ್ಲದೆ ಬೇರೆಲ್ಲಿಯೂ ಮರುಬಳಕೆ ಮಾಡಕೂಡದು.

 
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ನಿರಾತಂಕ
ನಂ. 326, 2ನೇ ಮಹಡಿ, ಸಿಂಡಿಕೇಟ್ ಬ್ಯಾಂಕ್ ಎದುರು, ಡಾ. ಅಂಬೇಡ್ಕರ್ ಕಾಲೇಜು ಎದುರು, 
ಕೆಂಗುಂಟೆ, ಮಲ್ಲತ್ತಹಳ್ಳಿ, ಬೆಂಗಳೂರು-560 056
ದೂ : 080-23213710, Web : www.niratanka.org, www.socialworkfootprints.com

ಶಶಿಧರ್ ಚನ್ನಪ್ಪ : 9900241912
(ಅಸೋಸಿಯೇಟ್ ಪ್ರೊಫೆಸರ್ ಮತ್ತು ಮುಖ್ಯಸ್ಥರು, ದಿ ಆಕ್ಸ್‍ಫರ್ಡ್‍ ಕಾಲೇಜ್‍ ಆಫ್‍ ಆರ್ಟ್ಸ್‍)
​

ಗಂಗಾಧರ್ ಎನ್. ರೆಡ್ಡಿ
(ಅತಿಥಿ ಉಪನ್ಯಾಸಕರು, ಸಮಾಜಕಾರ್ಯ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ)

ನಿಮ್ಮ ಲೇಖನಗಳನ್ನು ಇಲ್ಲಿ ಸಲ್ಲಿಸಿ
ಲೇಖನಗಳನ್ನು ಇಲ್ಲಿ ಸಲ್ಲಿಸಿ
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017 ರಲ್ಲಿ ಅತ್ಯುತ್ತಮ ಲೇಖನದ ಪ್ರಶಸ್ತಿ ಪುರಸ್ಕೃತರು 

Picture
ಡಾ. ಸಿ.ಆರ್. ಗೋಪಾಲ್
ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಸ್ಮಯೋರ್ (SMIORE)
Picture
​​ಶ್ರೀಯುತ ಗೋವಿಂದರಾಜು ಎನ್.ಎಸ್ 
ಪ್ರಧಾನ ವ್ಯವಸ್ಥಾಪಕರು-ಹೆಚ್.ಆರ್., ಕರ್ನ್ ಲೀಬರ್ಸ್ ಇಂಡಿಯಾ
Picture
ಶ್ರೀಯುತ ನವೀನ್ ನಾಯ್ಕ್ 
ಅಧಿಕಾರಿ, ಮಾನವ ಸಂಪನ್ಮೂಲ ವಿಭಾಗ, ಎಸ್ಸಿಲಾರ್ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈ. ಲಿ., ಬೆಂಗಳೂರು
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರಲ್ಲಿ ಅತ್ಯುತ್ತಮ ಲೇಖನದ ಪ್ರಶಸ್ತಿ ಪುರಸ್ಕೃತರು 

Picture
ಶ್ರೀಯುತ ಎಸ್.ವಿ. ಮಂಜುನಾಥ್
ನಿವೃತ್ತ ಸಹನಿರ್ದೇಶಕರು, ಅಜೀ಼ಮ್ ಪ್ರೇಮ್ ಜೀ ವಿಶ್ವವಿದ್ಯಾಲಯ, ಕರ್ನಾಟಕ
Picture
ಡಾ. ನಂದೀಶ್ ವಿ. ಹಿರೇಮಠ 
ಪ್ರೊಫೆಸರ್-ಹೆಚ್.ಆರ್. ಮತ್ತು ಎಂಟರ್ ಪ್ರಿನಿಯರ್ ಶಿಪ್, ಇಂಡಸ್ ಬಿಸಿನೆಸ್ ಅಕಾಡೆಮಿ (ಐಬಿಎ), ಬೆಂಗಳೂರು
Picture
ದಿವ್ಯ ಎಂ 
ಮಾನವ ಸಂಪನ್ಮೂಲ ಕಾರ್ಯನಿರ್ವಾಹಕರು, ಇಂಡಿಯಾ ಡಿಸೈನ್ಸ್ ಪ್ರೈ. ಲಿ., ಬೆಂಗಳೂರು

ಸೈಟ್ ನಕ್ಷೆ


ಸೈಟ್

  • ಸ್ವಾಗತ
  • ಸಮಿತಿಯ ಸದಸ್ಯರು​
  • ಮಾಧ್ಯಮ​
  • ಆನ್‍ಲೈನ್‍ ಗ್ರೂಪ್ಸ್
  • ಬ್ಲಾಗ್
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು

ನಮ್ಮ ಇತರೆ ಜಾಲತಾಣಗಳು

  • ​WWW.NIRATANKA.ORG
  • WWW.NIRUTAPUBLICATIONS.ORG

​ಪ್ರಶಸ್ತಿಗಳ ವಿಭಾಗ

  • CSR EXCELLENCE AWARD-2024
  • THE BEST WOMEN EMPOWERMENT ORGANISATION AWARD-2024
  • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
  • ಪ್ರಶಸ್ತಿ ಪುರಸ್ಕೃತರು (2017-2023)​

ಕನ್ನಡ ಸಮ್ಮೇಳನ

​ಕನ್ನಡ ಸಮ್ಮೇಳನ-2017
​ಕನ್ನಡ ಸಮ್ಮೇಳನ-2018
​ಕನ್ನಡ ಸಮ್ಮೇಳನ-2019
​ಕನ್ನಡ ಸಮ್ಮೇಳನ-2020
​ಕನ್ನಡ ಸಮ್ಮೇಳನ-2021
​ಕನ್ನಡ ಸಮ್ಮೇಳನ-2022
​ಕನ್ನಡ ಸಮ್ಮೇಳನ-2023
​ಕನ್ನಡ ಸಮ್ಮೇಳನ-2024

ಪಬ್ಲಿಕೇಷನ್ಸ್

  • LEADER'S TALK
  • NIRUTA'S READ & WRITE INITIATIVE​​
  • ​COLLABORATE WITH NIRUTA PUBLICATIONS

ನಿರಾತಂಕ

  • POSH
  • CSR
  • COLLABORATE WITH NIRATHANKA​

ಚಂದಾದಾರರಾಗಿ




Picture
Join Here

Copyright : Nirathanka 2021
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ