HR KANNADA CONFERENCE
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ-2025
    • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2025
    • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2025
    • ಮಹಿಳಾ ಸಬಲೀಕರಣ ಪ್ರಶಸ್ತಿ-2025
    • ಲೇಖನಗಳಿಗಾಗಿ ಆಹ್ವಾನ-2025
    • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2025
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ-2025
    • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2025
    • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2025
    • ಮಹಿಳಾ ಸಬಲೀಕರಣ ಪ್ರಶಸ್ತಿ-2025
    • ಲೇಖನಗಳಿಗಾಗಿ ಆಹ್ವಾನ-2025
    • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2025
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ
www.niratanka.org
ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ 2021

​ಸಾಧನೆ ಸಾಧಕರ ಸಾಧಾರಣ ಕಾಯಕ. ಸಾಧನೆಗಾಗಿ ಸಾಧಿಸುವುದು ಸಾಧಕರ ಗುರಿಯಲ್ಲ. ಆದರೆ, ಆ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆ ಮತ್ತು ದಿಕ್ಸೂಚಿ. ಸಾಧಕರನ್ನು ನೋಡಿ, ವೃತ್ತಿ ಮತ್ತು ಜೀವನ ರೂಪಿಸಿಕೊಳ್ಳುವರು ಅನೇಕರು. ಈ ನಿಟ್ಟಿನಲ್ಲಿ ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಧಕರನ್ನು ಅವರ ಸೇವೆ ಮತ್ತು ಕೊಡುಗೆಗಳ ಆಧಾರದ ಮೇಲೆ ಗುರುತಿಸಿ ಸನ್ಮಾನಿಸುವ ಪುರಸ್ಕಾರವೇ ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ 2021'.

ಈ ಪುರಸ್ಕಾರವನ್ನು `ಐದನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ-2021' ಅಂಗವಾಗಿ ನೀಡಲಾಗುತ್ತಿದೆ. ಈ ಪ್ರಶಸ್ತಿ ಮತ್ತು ಸನ್ಮಾನಕ್ಕೆ, ಮಾನವ ಸಂಪನ್ಮೂಲ ವೃತ್ತಿನಿರತರು ತಮ್ಮ ಅರ್ಜಿಗಳನ್ನು ಈ ಕೆಳಗಿನ ವಿಮಂಚೆಗೆ ಕಳುಹಿಸಬೇಕಾಗಿ ಕೋರಿದೆ:
ವಿಮಂಚೆ: [email protected]

2. ಅರ್ಹತೆಗಳು:
  1. ಹಿರಿಯ ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವವರು ಕನಿಷ್ಠ 15 ವರುಷಗಳ ಮತ್ತು ಕಿರಿಯ ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವವರು 10 ವರುಷ ಅನುಭವವನ್ನು ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಹೊಂದಿರಬೇಕು.
  2. ಹೊರನಾಡು ಕನ್ನಡಿಗರ ವಿಭಾಗದಲ್ಲಿ ಅರ್ಜಿ ಸಲ್ಲಿಸುವವರು, ಕರ್ನಾಟಕದವರಾಗಿದ್ದು ಬೇರೆ ರಾಜ್ಯಗಳಲ್ಲಿ / ದೇಶಗಳಲ್ಲಿ ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರಬೇಕು.
  3. ಕನ್ನಡ ಮಾತನಾಡಲು, ಓದಲು ಮತ್ತು ಬರೆಯಲು ಬರಬೇಕು.
  4. ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಗುರುತಿಸುವಂತಹ ಸೇವೆ ಮತ್ತು ಸಾಧನೆಗಳನ್ನು ಮಾಡಿರಬೇಕು.

3. ಆಯ್ಕೆಯ ವಿಧಾನ:
  1. ಬಂದಂತಹ ಎಲ್ಲಾ ಅರ್ಜಿಗಳನ್ನು ಪರಿಶೀಲನೆಗಾಗಿ ನೇಮಿಸಿರುವಂತಹ ಆಯ್ಕೆ ಸಮಿತಿಗೆ ನೀಡಲಾಗುತ್ತದೆ. 
  2. ಆಯ್ಕೆ ಸಮಿತಿಯ ಬಗ್ಗೆ ಗೌಪ್ಯತೆಯನ್ನು ಕಾಪಾಡಲಾಗುತ್ತದೆ.
  3. ಆಯ್ಕೆ ಸಮಿತಿಯ ಸದಸ್ಯರ ಸರಾಸರಿ ಅಂಕಗಳ ಮೇಲೆ, ಸಾಧಕರನ್ನು ಆಯ್ಕೆ ಮಾಡಲಾಗುತ್ತದೆ.
  4. ಆಯ್ಕೆ ಸಮಿತಿಯ ನಿರ್ಧಾರ ಅಂತಿಮವಾಗಿರುತ್ತದೆ.

4. ಪುರಸ್ಕಾರ ಪ್ರಧಾನ:
  1. ಪ್ರಶಸ್ತಿಯನ್ನು ಸಮ್ಮೇಳನದಲ್ಲಿ ಸನ್ಮಾನಿಸುವುದರ ಮೂಲಕ ವಿತರಿಸಲಾಗುವುದು.
  2. ಸನ್ಮಾನಿಸಲಾದ ಸಾಧಕರ ವಿವರವನ್ನು `ಸಮ್ಮೇಳನದ ಕೈಪಿಡಿ'ಯಲ್ಲಿ ಮುದ್ರಿಸಲಾಗುವುದು.

5. ಪುರಸ್ಕಾರಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದ ವಿಧಾನ:
ಸ್ವಯಂ ಸಲ್ಲಿಕೆ/ನಾಮ ನಿರ್ದೇಶನದ ಮೂಲಕ ಸೂಕ್ತ ಮಾನವ ಸಂಪನ್ಮೂಲ ವೃತ್ತಿನಿರತರು ತಮ್ಮ ಅರ್ಜಿಯನ್ನು ಕೆಳಗೆ ನೀಡಿರುವ ಅರ್ಜಿಯ 'PDF' ಅನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿ ಪೂರ್ಣ ಮಾಹಿತಿಗಳೊಂದಿಗೆ 
[email protected] ಗೆ ಕಳುಹಿಸಬಹುದು. ಇತರರು ಸಹ ಈ ಪುರಸ್ಕಾರಕ್ಕೆ ತಮಗೆ ಸೂಕ್ತವೆನಿಸಿದ ವೃತ್ತಿನಿರತರನ್ನು ಶಿಫಾರಸ್ಸು ಮಾಡಬಹುದು.

ಸೂಚನೆಗಳು:
  1. ಅರ್ಜಿಯ ಮೂಲಕ, ಅರ್ಜಿದಾರರು ತಮ್ಮ/ಶಿಫಾರಸ್ಸು ಮಾಡುತ್ತಿರುವ ವೃತ್ತಿನಿರತರ ಸವಿಸ್ತಾರವಾದ ಪರಿಚಯ ಪತ್ರವನ್ನು ಭಾವಚಿತ್ರಗಳ ಮೂಲಕ ಕಳುಹಿಸಬೇಕಾಗಿ ಕೋರಲಾಗಿದೆ.
  2. ವಿವರಗಳು ಸಂಪೂರ್ಣ ಇಲ್ಲದ ಅರ್ಜಿಗಳನ್ನು ಪರಿಶೀಲನೆಯ ಹಂತದಲ್ಲಿ ಕೈ ಬಿಡಲಾಗುತ್ತದೆ.
  3. ಬಂದಂತಹ ಅರ್ಜಿಗಳ ಬಗ್ಗೆ ಸಂಪೂರ್ಣವಾದ ಗೌಪ್ಯತೆಯನ್ನು ಕಾಪಾಡಲಾಗುತ್ತದೆ.
Prathiba Puraskara Application Form 2021
File Size: 1621 kb
File Type: pdf
Download File

ನಾಮನಿರ್ದೇಶಿತ ವ್ಯಕ್ತಿಯ ವಿವರಗಳನ್ನು ಇಲ್ಲಿ ಸಲ್ಲಿಸಿ
ಪ್ರಥಮ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2017 ರ ಪ್ರಶಸ್ತಿ ಪುರಸ್ಕೃತರು

Picture
ಶ್ರೀ ಜಿ.ಎಸ್. ಲಕ್ಷ್ಮೀಪ್ರಸಾದ್
ನಿರ್ದೇಶಕರು, ಹೆಚ್.ಆರ್.ಎಂ. ಕನ್ಸಲ್ಟೆನ್ಸಿ
Picture
ಶ್ರೀ ರಾಮ್ ಕೆ. ನವರತ್ನ
ಮುಖ್ಯ ಕಾರ್ಯನಿರ್ವಾಹಕ, ಹೆಚ್.ಆರ್. ರಿಸೋನೆನ್ಸ್
Picture
ಶ್ರೀ ಎಂ.ಎಸ್. ರವೀಶ್
ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಮುಖ್ಯಸ್ಥರು
Picture
ಶ್ರೀ ಭರತೇಶ್ ಬೋಕೆ
ಹಿರಿಯ ಹಾಗೂ ಅನುಭವಿ ಮಾನವ ಸಂಪನ್ಮೂಲ ವೃತ್ತಿಪರರು
ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರ ಪ್ರಶಸ್ತಿ ಪುರಸ್ಕೃತರು

Picture
ಶ್ರೀ ಅಶೋಕ್ ಟಿ. 
ನಿರ್ದೇಶಕರು, ಹೆಚ್.ಆರ್., ಸ್ನೈಡರ್ ಎಲೆಕ್ಟ್ರಿಕ್ ಇಂಡಿಯಾ 
Picture
ಶ್ರೀ ಕೆ. ನಾಗಭೂಷಣ್
ಉಪ ಪ್ರಧಾನ ವ್ಯವಸ್ಥಾಪಕರು-ಮಾನವ ಸಂಪನ್ಮೂಲ ಮತ್ತು ಉದ್ಯೋಗಿ ಸಂಬಂಧಗಳು, ಎಸ್.ಇ.ಜಿ. ಆಟೋಮೋಟಿವ್
Picture
ಪ್ರೊ. ವೈ.ಎಸ್. ಸಿದ್ದೇಗೌಡ 
ಸಮಾಜಕಾರ್ಯ ವಿಭಾಗ, ಮೈಸೂರು ವಿಶ್ವವಿದ್ಯಾಲಯ
Picture
ಡಾ. ಕೆ. ಹೇಮಲತ 
ಸಹ ಪ್ರಾಧ್ಯಾಪಕರು, ಸಮಾಜಕಾರ್ಯ ವಿಭಾಗ, ಕ್ರೈಸ್ಟ್ ವಿಶ್ವವಿದ್ಯಾಲಯ

ಕಿರಿಯ ಮಾನವ ಸಂಪನ್ಮೂಲ ಅಧಿಕಾರಿ ಪ್ರಶಸ್ತಿ ಪುರಸ್ಕೃತರು
Picture
ಶ್ರೀ ಸಿದ್ಧಲಿಂಗ ನಾಯಕ್ 
ವ್ಯವಸ್ಥಾಪಕರು, ಹೆಚ್.ಆರ್. & ಅಡ್ಮಿನ್, ಎಸೆಂಟ್ರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ 
Picture
ಶ್ರೀಮತಿ ಅರ್ಚನಾ ಎಸ್.ಡಿ. 
ಸಹಾಯಕ ವ್ಯವಸ್ಥಾಪಕರು, ಶಾಹಿ ಎಕ್ಸ್ ಪೋರ್ಟ್ ಪ್ರೈ. ಲಿ.,
Picture
ಶ್ರೀ ರಂಗನಾಥ್ ಜಿ.ಆರ್.
ಸಹನಿರ್ದೇಶಕರು, ಮಾನವ ಸಂಪನ್ಮೂಲ ವಿಭಾಗ, ಕೆಲಾಗ್ ಇಂಡಿಯಾ ಪ್ರೈ. ಲಿ.,
ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2019 ರ ಪ್ರಶಸ್ತಿ ಪುರಸ್ಕೃತರು
Picture
ಡಾ. ಎಂ.ಎಸ್. ರಂಗರಾಜು
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಎಂಬಿಎ ಪ್ರೋಗ್ರಾಂ, ಜೆಎಸ್‍ಎಸ್‍ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಷನ್, ಬೆಂಗಳೂರು
Picture
ಶ್ರೀ ಗೋವಿಂದರಾಜು ಎನ್.ಎಸ್.
ಪ್ರಧಾನ ವ್ಯವಸ್ಥಾಪಕರು - ಮಾನವ ಸಂಪನ್ಮೂಲ ಹಾಗೂ ಲೇಖಕರು, ಮೆ. ಕರ್ನ್ ಲೀಬರ್ಸ್ (ಇಂಡಿಯ), ಪ್ರೈ.ಲಿ., ತುಮಕೂರು
Picture
ಡಾ. ಉಮ್ಮರ್ ಬೀಜದಕಟ್ಟೆ
ಅಧ್ಯಕ್ಷರು, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ರಿ)

Picture
ಫ್ಲೈಟ್ ಲೆಫ್ಟಿನೆಂಟ್ ಶ್ರೀ ಕೆ.ಪಿ. ನಾಗೇಶ್
ವ್ಯವಸ್ಥಾಪಕ ನಿರ್ದೇಶಕರು, ಯೂನಿಕ್ ಡಿಟೆಕ್ಟಿವ್ & ಸೆಕ್ಯುರಿಟಿ ಸರ್ವೀಸಸ್ ಪ್ರೈ.ಲಿ.
Picture
ಡಾ. ಕಲ್ಪನಾ ಸಂಪತ್
ನಿರ್ದೇಶಕರು, ಅರ್ಪಿತಾ ಅಸೋಸಿಯೇಟ್ಸ್ ಮತ್ತು ಇಎಫ್‍ಐಎಲ್ ಎಜುಕೇಷನಲ್ ಸರ್ವೀಸಸ್ ಪ್ರೈ.ಲಿ.
Picture
ಶ್ರೀ ಜಗದೀಶ್ ಶೇಖರ್ ನಾಯಕ್
ಸಹ ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಟಾಲನ್ ಟ್ರೀ

ಕಿರಿಯ ಮಾನವ ಸಂಪನ್ಮೂಲ ಅಧಿಕಾರಿ ಪ್ರಶಸ್ತಿ ಪುರಸ್ಕೃತರು
Picture
ಶ್ರೀ ಮಂಜುನಾಥ ಜಿ.
ಹಿರಿಯ ವ್ಯವಸ್ಥಾಪಕರು - ಹೆಚ್ಆರ್. ಜ್ಯುವೆಂತಾಲ್ ಹೆಲ್ತ್ ಕೇರ್ ಲಿ.
Picture
ಶ್ರೀ ಸಿದ್ಧಲಿಂಗ ಕಟಾವ್ ಕರ್
ವ್ಯವಸ್ಥಾಪಕರು, ಮಾನವ ಸಂಪನ್ಮೂಲ ವಿಭಾಗ, ಬಯೋಕಾನ್
Picture
ಶ್ರೀ ಪಂಚಾಕ್ಷರಯ್ಯ ಹೆಚ್.ಕೆ.
ಮಾನವ ಸಂಪನ್ಮೂಲ ವ್ಯವಸ್ಥಾಪಕರು, ಅನ್‍ಸಾಲ್ಡೊ
ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020

ನಾಲ್ಕನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2020ರ ಅಂಗವಾಗಿ ``ನಮ್ಮ ನಾಡು, ನಮ್ಮ ಸಂಸ್ಥೆ ಪ್ರಶಸ್ತಿ 2020' ಪ್ರಶಸ್ತಿಯನ್ನು ಈ ಕೆಳಗಿನ ಮೂರು ಭಾಗಗಳಲ್ಲಿ ನೀಡಲಾಗುತ್ತದೆ:
Picture
1. ಅರ್ಹತೆಗಳು:
  1. ಸಂಸ್ಥೆಯು ಯಾವುದೇ ರೀತಿಯ ಉದ್ದಿಮೆಗೆ ಸಂಬಂಧಪಟ್ಟಿರಬಹುದು.
  2. ಸಂಸ್ಥೆಯು ಕರ್ನಾಟಕದಲ್ಲಿ ಉಪಸ್ಥಿತಿಯಿದ್ದು ಮತ್ತು ಉದ್ಯೋಗಿಗಳನ್ನು ಹೊಂದಿರಬೇಕು.

2. ಆಯ್ಕೆಯ ಮಾನದಂಡ:
ಈ ಕೆಳಗಿನ ಮಾನದಂಡದ ಮೇಲೆ ಬಂದಂತಹ ಅರ್ಜಿಗಳಿಂದ ಸೂಕ್ತವಾದ ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
  1. ಸಂಸ್ಥೆಯಲ್ಲಿ ಕನ್ನಡದ ಬಳಕೆ ಮತ್ತು ಕಲಿಕೆಗಾಗಿ ಹಮ್ಮಿಕೊಂಡಿರುವ ಕಾರ್ಯಗಳು.
  2. ಕನ್ನಡದಲ್ಲಿ ಪ್ರಕಟಿಸಲಾಗುತ್ತಿರುವ ಸಂವಹನಗಳು ಮತ್ತು ಇತರೆ ವಿಷಯಗಳು.
  3. ಕನ್ನಡದ ಉಳಿವಿಗಾಗಿ ಮಾಡುತ್ತಿರುವ ಇತರೆ ಕಾರ್ಯಗಳು.

3. ಆಯ್ಕೆಯ ವಿಧಾನ:
  1. ಬಂದಂತಹ ಎಲ್ಲಾ ಅರ್ಜಿಗಳನ್ನು ಪರಿಶೀಲನೆಗಾಗಿ ನೇಮಿಸಿರುವ ಆಯ್ಕೆ ಸಮಿತಿಗೆ ನೀಡಲಾಗುತ್ತದೆ. 
  2. ಎಲ್ಲಾ ಆಯ್ಕೆಗಾರರ ಸರಾಸರಿ ಅಂಕಗಳ ಮೇಲೆ ಸಂಸ್ಥೆಗಳನ್ನು ಆಯ್ಕೆ ಮಾಡಲಾಗುತ್ತದೆ.
  3. ಆಯ್ಕೆ ಸಮಿತಿಯ ನಿರ್ಧಾರ ಅಂತಿಮವಾಗಿರುತ್ತದೆ.
  4. ಆಯ್ಕೆ ಸಮಿತಿಯವರು ಆಯ್ಕೆಯಾದ ಸಂಸ್ಥೆಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಬಹುದು.

4. ಪ್ರಶಸ್ತಿ ಪ್ರಧಾನ:
  1. ಆಯ್ಕೆಯಾದ ಸಂಸ್ಥೆಗೆ, ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನವನ್ನು ಮಾಡಲಾಗುತ್ತದೆ.
  2. ಆಯ್ಕೆಯ ಕುರಿತು ಮಾಹಿತಿಯನ್ನು ಸಮ್ಮೇಳನದ ಕೈಪಿಡಿಯಲ್ಲಿ ಪ್ರಕಟಿಸಲಾಗುತ್ತದೆ.
​
5. ಅರ್ಜಿಯನ್ನು ಸಲ್ಲಿಸಬೇಕಾದ ವಿಧಾನ:
ತಮ್ಮ ಅರ್ಜಿಯನ್ನು ಕೆಳಗೆ ನೀಡಿರುವ ಅರ್ಜಿಯ 'PDF' ಅನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿ ಪೂರ್ಣ ಮಾಹಿತಿಗಳೊಂದಿಗೆ [email protected] ಗೆ ಕಳುಹಿಸಬಹುದು ಹಾಗೂ ಛಾಯಾಚಿತ್ರಗಳೊಂದಿಗೆ ಪ್ರಸ್ತುತಿಯನ್ನು ಮಾಡಿ ಕಳುಹಿಸಬಹುದು. ​
Namma Nadu Namma Samsthe Application Form 2020
File Size: 1624 kb
File Type: pdf
Download File

ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2018 ರ
​"ನಮ್ಮ ನಾಡು, ನಮ್ಮ ಸಂಸ್ಥೆ" ಪ್ರಶಸ್ತಿ ಪುರಸ್ಕೃತರು
Picture
ಇನ್ಫೋಸಿಸ್ ಲಿಮಿಟೆಡ್
ಬೆಂಗಳೂರು
Picture
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್
ಕೊಪ್ಪಳ

Picture
ಬಾಷ್ ನಿಯಮಿತ
ಬೆಂಗಳೂರು

ತೃತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನ 2019 ರ
​"ನಮ್ಮ ನಾಡು, ನಮ್ಮ ಸಂಸ್ಥೆ" ಪ್ರಶಸ್ತಿ ಪುರಸ್ಕೃತರು
Picture
ಎಂಟಿಆರ್ ಫುಡ್ಸ್ ಪ್ರೈವೇಟ್ ಲಿಮಿಟೆಡ್

ಸೈಟ್ ನಕ್ಷೆ


ಸೈಟ್

  • ಸ್ವಾಗತ
  • ಸಮಿತಿಯ ಸದಸ್ಯರು​
  • ಮಾಧ್ಯಮ​
  • ಆನ್‍ಲೈನ್‍ ಗ್ರೂಪ್ಸ್
  • ಬ್ಲಾಗ್
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು

ನಮ್ಮ ಇತರೆ ಜಾಲತಾಣಗಳು

  • ​WWW.NIRATANKA.ORG
  • WWW.NIRUTAPUBLICATIONS.ORG

​ಪ್ರಶಸ್ತಿಗಳ ವಿಭಾಗ

  • CSR EXCELLENCE AWARD-2025
  • THE BEST WOMEN EMPOWERMENT ORGANISATION AWARD-2025
  • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2025
  • ಪ್ರಶಸ್ತಿ ಪುರಸ್ಕೃತರು (2017-2024)​

ಕನ್ನಡ ಸಮ್ಮೇಳನ

​ಕನ್ನಡ ಸಮ್ಮೇಳನ-2017
​ಕನ್ನಡ ಸಮ್ಮೇಳನ-2018
​ಕನ್ನಡ ಸಮ್ಮೇಳನ-2019
​ಕನ್ನಡ ಸಮ್ಮೇಳನ-2020
​ಕನ್ನಡ ಸಮ್ಮೇಳನ-2021
​ಕನ್ನಡ ಸಮ್ಮೇಳನ-2022
​ಕನ್ನಡ ಸಮ್ಮೇಳನ-2023
​ಕನ್ನಡ ಸಮ್ಮೇಳನ-2024

ಪಬ್ಲಿಕೇಷನ್ಸ್

  • LEADER'S TALK
  • NIRUTA'S READ & WRITE INITIATIVE​​
  • ​COLLABORATE WITH NIRUTA PUBLICATIONS

ನಿರಾತಂಕ

  • POSH
  • CSR
  • COLLABORATE WITH NIRATHANKA​

ಚಂದಾದಾರರಾಗಿ


Picture
For more details

Copyright : Nirathanka 2021
Website Designed & Developed by 
M&HR Solutions Private Limited (www.mhrspl.com)
  • ಸ್ವಾಗತ
    • ನಿರಾತಂಕ ಕುರಿತು
    • ಸಮಿತಿಯ ಸದಸ್ಯರು
  • ಕನ್ನಡ ಸಮ್ಮೇಳನ-2025
    • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2025
    • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2025
    • ಮಹಿಳಾ ಸಬಲೀಕರಣ ಪ್ರಶಸ್ತಿ-2025
    • ಲೇಖನಗಳಿಗಾಗಿ ಆಹ್ವಾನ-2025
    • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2025
  • ಪ್ರಶಸ್ತಿ ಪುರಸ್ಕೃತರು
  • ಹಿಂದಿನ ಸಮ್ಮೇಳನಗಳು
    • 2024
      • ಮಹಿಳಾ ಸಬಲೀಕರಣ ಪ್ರಶಸ್ತಿ-2024
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2024
      • ಲೇಖನಗಳಿಗಾಗಿ ಆಹ್ವಾನ-2024
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2024
    • 2023
      • ಮಹಿಳಾ ಸಬಲೀಕರಣ ಪ್ರಶಸ್ತಿ-2023
      • ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್ರಶಸ್ತಿ-2023
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2023
    • 2022
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2022
      • ಮಹಿಳಾ ಸಬಲೀಕರಣ ಪ್ರಶಸ್ತಿ-2022
      • ಅತ್ಯುತ್ತಮ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪ್
      • ಮಾನವ ಸಂಪನ್ಮೂಲ ಪ್ರತಿಭಾ ಪುರಸ್ಕಾರ - 2022
    • 2021
      • ನೋಂದಣಿ ಹಾಗೂ ದೇಣಿಗೆ ಸಂಗ್ರಹಣ-2021
      • ಪ್ರಶಸ್ತಿ ಪುರಸ್ಕಾರ - 2021
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2021
    • 2020
      • ದೇಣಿಗೆ ಸಂಗ್ರಹಣ-2020
      • ಲೇಖನಗಳಿಗಾಗಿ ಆಹ್ವಾನ - 2020
      • ನಮ್ಮ ನಾಡು; ನಮ್ಮ ಸಂಸ್ಥೆ ಪ್ರಶಸ್ತಿ 2020
    • 2019
      • ತೃತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ದೇಣಿಗೆ ಸಂಗ್ರಹಣ
    • 2018
      • ದ್ವಿತೀಯ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
    • 2017
      • ಪ್ರಥಮ ಕನ್ನಡ ಸಮ್ಮೇಳನಕ್ಕೆ ಸಹಕರಿಸಿದವರು
      • ಸಂಘಟನಾ ಸಮಿತಿ-2017
  • ಆನ್ ಲೈನ್ ಗ್ರೂಪ್ಸ್
  • ಬ್ಲಾಗ್
  • ಮಾಧ್ಯಮ
    • ಛಾಯಾಚಿತ್ರಗಳು
  • ಪ್ರಾಯೋಜಕತ್ವ
  • ಸಮ್ಮೇಳನದ ಕೈಪಿಡಿಗಳು
  • ಸಂಪರ್ಕಿಸಿ